ಹಾರನಹಳ್ಳಿ ಮಾರ್ಗದಲ್ಲಿ ದುರಂತ, ಟ್ರ್ಯಾಕ್ಟರ್ ಹರಿದು ಆಕೀಪ್, ಚಾಂದ್ಪೀರ್ ಸಾವು!
ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ನಿನ್ನೆ ಸಂಭವಿಸಿದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ಧಾರೆ. ಜಿಲ್ಲೆಯ ಶಿವಮೊಗ್ಗ ಹಾಗೂ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿನ್ನೆದಿನ ಶುಕ್ರವಾರ ಎರಡು ಕಡೆಗಳಲ್ಲಿ ಅಪಘಾತವಾಗಿದೆ. ಮುಂಬೈ ಕ್ರೈಂ ಪೊಲೀಸ್ ಹೆಸರಲ್ಲಿ ಶಿವಮೊಗ್ಗದ ವ್ಯಕ್ತಿಗೆ 51 ಲಕ್ಷ ರೂಪಾಯಿ ವಂಚನೆ : ಏನಿದು ಪ್ರಕರಣ ಕುಂಸಿ ಸಮೀಪ ಟ್ರ್ಯಾಕ್ಟರ್ ಹರಿದು ಇಬ್ಬರು ಸಾವು/, Shivamogga local News Paper report ಕುಂಸಿ ಸಮೀಪದ ಆಯನೂರು ಮತ್ತು … Read more