ರಿಪ್ಪನ್ಪೇಟೆ ಮಸೀದಿ ಬಳಿಯಲ್ಲಿ ಸ್ಥಳೀಯರಿಂದ ತೀವ್ರ ಆಕ್ರೋಶ! ಪ್ರತಿಭಟನೆ! ಪೊಲೀಸರ ಬಿಗಿಬಂದೋಬಸ್ತ್! ಕಾರಣವೇನು?
KARNATAKA NEWS/ ONLINE / Malenadu today/ Aug 6, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್ಪೇಟೆಯಲ್ಲಿರುವ ಮಸೀದಿ ಸಮೀಪ ಬಾರ್ ಓಪನ್ ಮಾಡುವ ಪ್ರಯತ್ನ ತೀವ್ರ ವಿರೋಧದ ನಡುವೆಯು ನಡೆಯುತ್ತಲೇ ಇದೆ. ಈ ಹಿಂದೆ ಪೊಲೀಸ್ ಸ್ಟೇಷನ್ ಎದುರು ಪ್ರತಿಭಟನೆ ನಡೆದಿತ್ತು. ಇದರ ನಡುವೆ ನಿನ್ನೆ ಖಾಸಗಿ ಲಾಡ್ಜ್ವೊಂದರಲ್ಲಿ ಬಾರ್ ಓಪನ್ಗೆ ಪ್ರಯತ್ನಿಸಲಾಗಿದೆ. ಈ ಸಂಬಂಧ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ … Read more