23ನೇ ಮೈಲಿಗಲ್ಲು | ನೀರು ಕುಡಿಯಲು ರಸ್ತೆ ದಾಟ್ತಿದ್ದ ಜಿಂಕೆ ಸಾವು!

Deer Killed by Speeding Vehicle in Tirthahalli.

ನವೆಂಬರ್, 01, 2025 ರ ಮಲೆನಾಡು ಟುಡೆ ಸುದ್ದಿ :  ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ರಸ್ತೆಯಲ್ಲಿ ಜೀವಬಿಟ್ಟ ಘಟನೆ ತೀರ್ಥಹಳ್ಳಿ ಸಮೀಪ ವರದಿಯಾಗಿದೆ. ತಾಲೂಕಿನ 23ನೇ ಮೈಲಿಗಲ್ಲಿನ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಬೆಳಿಗ್ಗೆ ಸುಮಾರು 7:30 ರ ಸುಮಾರಿಗೆ ಘಟನೆ ನಡೆದಿದೆ ಎಂದು ಇಲ್ಲಿ ಸಂಚರಿಸುವ ವಾಹನ ಸವಾರರು ಹೇಳುತ್ತಿದ್ದಾರೆ. ರಸ್ತೆ ದಾಟುತ್ತಿದ್ದ ಜಿಂಕೆಗೆ ವೆಹಿಕಲ್ ಡಿಕ್ಕಿಯಾಗಿಬಹುದು ಎನ್ನಲಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.    … Read more

ಶಿವಮೊಗ್ಗ ಸಿಟಿಯಲ್ಲಿಯೇ ಶ್ರೀಗಂಧ ಕಳ್ಳತನ! ಇದು ಎರಡನೇ ಸಲ!

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14  2025:  ಶಿವಮೊಗ್ಗ ಸಿಟಿಯಲ್ಲಿಯೇ ಹೆಚ್ಚಾಯ್ತು ಶ್ರೀಗಂಧ ಕಳ್ಳತನ! ಹೌದು ಇತ್ತೀಚೆಗೆ ಜಯನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಮನೆಯೊಂದರ ಮುಂಭಾಗದಲ್ಲಿದ್ದ ಶ್ರೀಗಂಧದ ಮರವನ್ನು ಕದ್ದೊಯ್ದಿದ್ದ ಪ್ರಕರಣದ ಬಗ್ಗೆ ಮಲೆನಾಡು ಟುಡೆ ವರದಿ ಮಾಡಿತ್ತು. ಇದೀಗ ಜಯನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿಯೇ ಮತ್ತೊಂದು ಘಟನೆ ವರದಿಯಾಗಿದೆ. ವಿಶೇಷ ಅಂದರೆ ಅಧಿಕಾರಿಗಳ ವಸತಿ ಗೃಹಗಳ ಸಮೀಪದಲ್ಲೇ ರಾತ್ರೋರಾತ್ರಿ ಶ್ರೀಗಂಧದ ಮರ ಕಡಿದು ಕಳ್ಳತನ ಮಾಡಲಾಗಿದೆ.   ಶಿವಮೊಗ್ಗ ನಗರದ ಬಸವನಗುಡಿ ಪ್ರದೇಶದಲ್ಲಿರುವ ಲೋಕೋಪಯೋಗಿ ಇಲಾಖೆಯ (PWD) … Read more

ಜಿಂಕೆ ಬೇಟೆ! ಗಂಡನ ವಿರುದ್ಧವೇ ದೂರು ಕೊಟ್ಟ ಹೆಂಡತಿ!

Wife Exposes Husband in Poaching Case

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 1 2025: ಅಪರೂಪ ಎಂಬಂತಹ ಪ್ರಕರಣವೊಂದರಲ್ಲಿ ಪತ್ನಿಯೇ ತನ್ನ ಗಂಡನ ವಿರುದ್ಧ ಜಿಂಕೆ ಬೇಟೆಯಾಡಿದ ಆರೋಪ ಸಂಬಂಧ ದೂರು ನೀಡಿದ್ದಾರೆ. ಕೊಡಗು ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಘಟನೆ ಇದಾಗಿದೆ. ಇಲ್ಲಿನ ದುಬಾರೆ ಮೀಸಲು ಅರಣ್ಯ ಪ್ರದೇಶದಲ್ಲಿ ಜಿಂಕೆಯೊಂದು ಬಲೆಯ ಉರುಳಿಗೆ ಸಿಲುಕಿ ಸತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂದ ವಿಚಾರಣೆ ನಡೆಸಿದ ಅರಣ್ಯ ಸಿಬ್ಬಂದಿಗೆ ಜಿಂಕೆಯ ಸಾವಿಗೆ ತಮ್ಮ ಪತಿ ಬೇಟೆಗಾಗಿ ಹಾಕಿದ್ದ  ಉರುಳು ಕಾರಣ ಎಂದು ಮಹಿಳೆಯೊಬ್ಬರು ಅರಣ್ಯ ಇಲಾಖೆಗೆ … Read more

ಕೂಗ್​ ಹಾಕೋ!..ಆನೆ..ಆನೆ ! ಭತ್ತದ ಗದ್ದೆಯಲ್ಲಿ ಎರಡೆರಡು ಕಾಡಾನೆಗಳ ಓಡಾಟ! ದೃಶ್ಯ ಭಯಂಕರ

Elephants Roam Freely in Thirthahalli

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 18 2025 : ಇತ್ತಿಚೆಗೆ ಆಗುಂಬೆ ಶೃಂಗೇರಿ ಸಮೀಪ ಕಾಡಾನೆಗಳ ಹಾವಳಿ ಜಾಸ್ತಿ ಆಗಿದೆ. ಇದರ ಬೆನ್ನಲ್ಲೆ ನಿನ್ನೆದಿನ ಮೃಗವಧೆ ಬಳಿಯಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಅಲ್ಲದೆ ಭತ್ತದ ಗದ್ದೆಯಲ್ಲಿಯೇ ಆನೆ ಘೀಳಿಡುತ್ತಾ ಓಡುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.  ತೀರ್ಥಹಳ್ಳಿ ತಾಲೂಕಿನ ಮೃಗವಧೆಯ ಹತ್ರ  ತೋಟವೊಂದಕ್ಕೆ ನುಗ್ಗಿದ ಕಾಡಾನೆಗಳು ಭತ್ತದ ಗದ್ದೆಯನ್ನು ಸಹ ಹಾಳು ಮಾಡಿವೆ. ಸ್ಥಳೀಯರು ಕಾಡಾನೆಗಳನ್ನು ಕಂಡ ಬೆನ್ನಲ್ಲೆ ಕೂಗು ಹೊಡೆದು ಓಡಿಸಲು ಪ್ರತ್ನಿಸಿದ್ದಾರೆ. ಇನ್ನೂ ಇವು ಚಿಕ್ಕಮಗಳೂರು … Read more

ಕೋವಿ ಸಮೇತ ಕಾರಿನಲ್ಲಿ ಕಾಡಿನೊಳಗೆ ಬಂದವರು ಅರೆಸ್ಟ್!

Three Poachers Arrested in Ripponpete Forest

ಮಲೆನಾಡು ಟುಡೆ ಸುದ್ದಿ, ರಿಪ್ಪನ್‌ಪೇಟೆ, ಸೆಪ್ಟೆಂಬರ್ 4 2025 : ಶಿವಮೊಗ್ಗ ಅರಣ್ಯ ಇಲಾಖೆ ಮತ್ತೊಮ್ಮೆ ಸಂಚಲನ ಮೂಡಿಸಿದೆ. ರಿಪ್ಪನ್‌ಪೇಟೆ ಸಮೀಪ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಸಂಚು ರೂಪಿಸಿದ್ದ ಐವರ ಗುಂಪಿನಲ್ಲಿ ಮೂವರನ್ನು ಬಂಧಿಸಿದ್ದಾರೆ.  ಅರಣ್ಯಾಧಿಕಾರಿ ಪವನ್ ಕುಮಾರ್ ಎನ್. ನೇತೃತ್ವದ ತಂಡ ಈ ಕಾರ್ಯಾಚರಣೆಯನ್ನು ನಡೆಸಿದೆ. ಇನ್ನಿಬ್ಬರ ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.  ಮೂಗುಡ್ತಿ ವನ್ಯಜೀವಿ ವಲಯದ ಕುಮದ್ವತಿ ಮೀಸಲು ಅರಣ್ಯದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ಕೆಲವರ ಬಗ್ಗೆ ಅನುಮಾನ ಮೂಡಿದೆ. ತಕ್ಷಣವೇ … Read more

ಟೂರಿಸ್ಟ್​ಗಳಿಗೆ ಎಚ್ಚರಿಕೆ! ಹೊಸನಗರ ಈ ಸ್ಟಳಕ್ಕೆ ಹೋದರೆ ಕೇಸ್​!, ಬೇಲಿ, ಬೋರ್ಡ್​ ಹಾಕಿ ವಾರ್ನಿಂಗ್​

 Abbi Falls Permanently Barricaded   ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಬಳಿಯಿರುವ ಅಬ್ಬಿ ಫಾಲ್ಸ್ (Ginikal Abbi Falls) ನಲ್ಲಿ ಪ್ರವಾಸಿಗರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಬೆನ್ನಲ್ಲೆ  ಅರಣ್ಯ ಇಲಾಖೆ ಫಾಲ್ಸ್ ಪ್ರವೇಶ ದಾರಿಗೆ ಬೇಲಿ ಹಾಕಿದೆ.ಅಲ್ಲದೆ ಜಲಪಾತಕ್ಕೆ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ (Prohibited).  Abbi Falls Permanently Barricaded  ಈ ಹಿಂದೆ ಅರಣ್ಯ ಇಲಾಖೆ ಇಲ್ಲಿ ಪ್ರವೇಶ ನಿಷೇಧಿಸಿ, ಟ್ರೆಂಚ್‌ಗಳನ್ನು ನಿರ್ಮಿಸಿತ್ತು ಮತ್ತು ಎಚ್ಚರಿಕೆ ಫಲಕಗಳನ್ನು ಅಳವಡಿಸಿತ್ತು. ಹಾಗಿದ್ದರೂ ಪ್ರವಾಸಿಗರು ಇಲ್ಲಿಗೆ … Read more