ಅರಣ್ಯ ಇಲಾಖೆಯಿಂದ ಸಿಕ್ತು ಪರ್ಮಿಶನ್! ಆದರೆ ಶಿವಮೊಗ್ಗ ಜಂಬೂ ಸವಾರಿಗೆ ಬರಲು ಸಕ್ರೆಬೈಲ್ನಲ್ಲಿ ಆನೆಯದ್ದೆ ಸಮಸ್ಯೆ ! ಏನು ಗೊತ್ತಾ?
KARNATAKA NEWS/ ONLINE / Malenadu today/ Oct 6, 2023 SHIVAMOGGA NEWS ಮೈಸೂರು ದಸರಾದ ಹಾಗೆ ಶಿವಮೊಗ್ಗದಲ್ಲಿಯು ಜಂಬು ಸವಾರಿ ಈ ಸರ್ತಿಯು ಸಕ್ರೆಬೈಲ್ ಆನೆಗಳು ಬರುವುದು ನಿಕ್ಕಿಯಾಗಿದೆ. ಈ ಸಂಬಂಧ ಅರಣ್ಯ ಇಲಾಖೆ ನೀಡಿದ ಅನುಮತಿಯ ಪ್ರತಿ ಮಲೆನಾಡು ಟುಡೆಗೆ ಲಭ್ಯವಾಗಿದೆ. ಉಲ್ಲೇಖಿತ ಪತ್ರದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆಯುವ ದಸರಾ ಮಹೋತ್ಸವದಲ್ಲಿ ಆನೆಗಳನ್ನು ನೀಡುವುದಕ್ಕೆ ಸಂಬಂಧಿಸಿದ ಪುಸ್ತಾವನೆಯನ್ನು ಪರಿಶೀಲಿಸಿರುವ ಅರಣ್ಯ ಇಲಾಖೆ ಮೈಸೂರು ದಸರಾ ಮಹೋತ್ಸವ ಮತ್ತು ಬೆಂಗಳೂರಿನಲ್ಲಿ … Read more