ಹೆದ್ದಾರಿಯಲ್ಲಿ ಜಾಮ್ ಆದ ಸಿಮೆಂಟ್ ಲಾರಿ/ ಅದ್ವಾನಕ್ಕೆ ಕಾರಣವಾದ ಕೆಸರು

Cement Lorry Stuck in Mud Causes Traffic Jam on Anandapura Highway

Anandapura Highway 22 ಆನಂದಪುರಂ ಸಮೀಪದ ಯಡೇಹಳ್ಳಿಯ ಹೆದ್ದಾರಿಯಲ್ಲಿ ಸಿಮೆಂಟ್ ಲಾರಿ ಕೆಸರಲ್ಲಿ ಸಿಲುಕಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆನಂದಪುರ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ ಸಮೀಪದ ಯಡೇಹಳ್ಳಿಯ ಬಳಿಯಲ್ಲಿ ಹೆದ್ದಾರಿಯಲ್ಲಿ ಲಾರಿಯೊಂದು  ಕೆಸರಿನಲ್ಲಿ ಹೂತು ಹೋದ ಪರಿಣಾಮ ಕೆಲಹೊತ್ತು ಸಮಸ್ಯೆಯಾಗಿತ್ತು.  ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಮೆಂಟ್ ಸಾಗಿಸ್ತಿದ್ದ  ಲಾರಿ ಕೆಸರಲ್ಲಿ ಹೂತು ಹೋಗಿತ್ತು. ಹೀಗಾಗಿ ನಿನ್ನೆ ಸೋಮವಾರ ಈ ಭಾಗದಲ್ಲಿ ಕೆಲವು ಹೊತ್ತು ಟ್ರಾಫಿಕ್​ ಸಮಸ್ಯೆ ಉಂಟಾಗಿತ್ತು.   Anandapura Highway 22 ಈ ನಡುವೆ ಸ್ಥಳಕ್ಕೆ … Read more

ಸಾಗರ ಸಮೀಪ ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, ನಡೆದಿದ್ದೇನು?

 Horrific Collision Private Bus & Car Near Sagara

 Horrific Collision Private Bus & Car Near Sagara ಸಾಗರ ಸಮೀಪ ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, ನಡೆದಿದ್ದೇನು?  Malnad news today / ಸಾಗರ: ಆನಂದಪುರ ಸಮೀಪದ ಮುಂಬಾಳುವಿನಲ್ಲಿ ನಿನ್ನೆ ಅಂದರೆ ಜುಲೈ 15 ರಂದು ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ https://chat.whatsapp.com/CTxKdbjEu0zLLQD5RTVkRt TODAY … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು