ಮತ್ತೆ ಸತ್ಯಾಗ್ರಹದ ವೇದಿಕೆ ಏರಿದ ಕಿಮ್ಮನೆ ರತ್ನಾಕರ್! ಜುಲೈ 3 ಕ್ಕೆ ಉಪವಾಸ ಧರಣಿ! ಕಾರಣವೇನು ಗೊತ್ತಾ?
KARNATAKA NEWS/ ONLINE / Malenadu today/ Jun 29, 2023 SHIVAMOGGA NEWS ಶಿವಮೊಗ್ಗ/ ಮಾಜಿ ಸಚಿವ ಕಿಮ್ಮನೆ ರತ್ನಾಕರ್ (kimmane ratnakar) ಮತ್ತೆ ಹೋರಾಟಕ್ಕೆ ಮುಂದಾಗಿದ್ದಾರೆ. ಈ ಭಾರಿ ಕೇಂದ್ರ ಸರಕಾರದ ವಿರುದ್ಧ ಜುಲೈ 3 ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ಧಾರೆ. ಅಂದು ಬೆಳಗ್ಗೆ 9.30ರಿಂದ ಸಂಜೆ 5.30ರ ವರೆಗೆ ಶಿವಮೊಗ್ಗ ನಗರದ ಗಾಂಧಿ ಪಾರ್ಕಿನ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಮಾಜಿ ಸಚಿವರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಈ ಸಂಬಂಧ ನಿನ್ನೆ ಜಿಲ್ಲಾ … Read more