ಸಕ್ರೆಬೈಲ್​ನ ಆನೆಗಳಿಗೆ ಅನಾರೋಗ್ಯ! ಕಾಯಿಲೆಗೆ ಬೀಳಲು ಕಾರಣ ಯಾರು!? ಎಕ್ಸ್​ಕ್ಲ್ಯೂಸಿವ್​ ಸುದ್ದಿ ಜೊತೆ ಇವತ್ತಿನ ಇ ಪೇಪರ್​ ಓದಿ

Malenadu today e paper Malenadu today e paper Flights from Goa Chennai Diverted to Hyderabad Malenadu today e paper : 20-08-2025Malnad suddi Shimoga malenadu shivamogga e paper news today e paper today

Malenadu today e paper 20-10-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್​ಲೋಡ್ ಮಾಡಬಹುದು https://drive.google.com/file/d/1ctNUjdXtEOfgYQhHBpFirW8aS8vZr7Qk/view?usp=sharing  ಪತ್ರಿಕೆಯಲ್ಲಿನ ನಮ್ಮ … Read more

ಶಿವಮೊಗ್ಗ: ಮಕ್ಕಳಿಗೆ ಚಿತ್ರಕಲೆ ಮತ್ತು ದೇಶಭಕ್ತಿಗೀತೆ ಸ್ಪರ್ಧೆ

Bhadra Reservoir Unclaimed Deposits

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 16, 2025 :   ಶಿವಮೊಗ್ಗ  ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2025-26ನೇ ಸಾಲಿನ 79ನೇ ಸ್ವಾತಂತ್ರ್ಯ  ದಿನಾಚರಣೆ ಅಂಗವಾಗಿ 5-16 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾ ಬಾಲಭವನ ಸಮಿತಿಯಿಂದ ಸೆ.19 ರಂದು ಚಿತ್ರಕಲೆ ಮತ್ತು ದೇಶಭಕ್ತಿಗೀತೆ ಸ್ಪರ್ಧೆಯನ್ನು ಆಯೋಜಿಸಿದೆ.  ಚಿತ್ರಕಲೆ ಸ್ಪರ್ಧೆಯಲ್ಲಿ 75 ಮಕ್ಕಳಿಗೆ 3 ಗುಂಪಿನ ವರ್ಗವಾರು ಮಾಡಿದ್ದು, 5-8 ವರ್ಷದ ಮಕ್ಕಳಿಗೆ “ಶಾಲೆಯ ಪರಿಸರ”, 9-12 ವರ್ಷದ ಮಕ್ಕಳಿಗೆ “ಒಳ್ಳೆ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶ” … Read more

ಶೃಂಗೇರಿ, ತೀರ್ಥಹಳ್ಳಿ, ಶಿವಮೊಗ್ಗ, ಹೇಗಿದೆ ನೋಡಿ ತುಂಗೆಯ ಆರ್ಭಟ!

Tunga River in sringeri thirthahalli shivamogga

Tunga River in sringeri thirthahalli shivamogga ಶಿವಮೊಗ್ಗ, malenadu today news : August 18 2025: ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿಯಲ್ಲಿ ಒಳಹರಿವು ವಿಪರೀತ ಹೆಚ್ಚಿದೆ. ಶೃಂಗೇರಿಯಲ್ಲಿಯೇ ತುಂಗಾನದಿಯು ಅಬ್ಬರಿಸಿ ಹರಿಯುತ್ತಿದ್ದು, ತಿರ್ಥಹಳ್ಳಿಯಲ್ಲಿ ತುಂಗೆಯ ಆರ್ಭಟ ಇನ್ನೂ ಜೋರಾಗಿದೆ. ಇಲ್ಲಿನ ರಾಮೇಶ್ವರ ಮಂಟಪ ಬಹುತೇಕ ಮುಳುಗಡೆಯಾಗಿದೆ. ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್​ ಚಾನಲ್​ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ.. ಇನ್ನೂ ಗಾಜನೂರಿನಲ್ಲಿರುವ ತುಂಗಾ … Read more

ಅಡಿಕೆ ದರ! ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟು! ಪೂರ್ತಿ ಮಾಹಿತಿ!

Shivamogga Arecanut Price, ಶಿವಮೊಗ್ಗ ಅಡಿಕೆ ಧಾರಣೆ

areca nut price list ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ (ಜುಲೈ 25, 2025) areca nut price list ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ  ಅಡಿಕೆ ಧಾರಣೆ (Areca Nut Price) ಹೇಗಿದೆ ಎಂಬುದರ ಕುರಿತು ಸಮಗ್ರ ಮಾಹಿತಿ ಇಲ್ಲಿದೆ.  ಬೆಂಗಳೂರು (Bengaluru): ಮಾರುಕಟ್ಟೆ ದರ   ದಾವಣಗೆರೆ (Davanagere):  ಸಿಪ್ಪೆಗೋಟು : ₹11000 – ₹11000  ರಾಶಿ : ₹56503 – ₹56503 ಚನ್ನಗಿರಿ (Channagiri):  ರಾಶಿ ಮಧ್ಯಮ: ₹51579 – ₹57500 ಶಿವಮೊಗ್ಗ … Read more

ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಸೇರಿದಂತೆ ಕೃಷಿ ಮಾರುಕಟ್ಟೆಗಳಲ್ಲಿ ಎಷ್ಟಿದೆ ಅಡಿಕೆ ದರ

Shivamogga Arecanut Price, ಶಿವಮೊಗ್ಗ ಅಡಿಕೆ ಧಾರಣೆ

latest adike rate July 18 ಕರ್ನಾಟಕದ (Karnataka) ಪ್ರಮುಖ ಮಾರುಕಟ್ಟೆಗಳಲ್ಲಿ (Markets) ಅಡಿಕೆ (Arecanut) ದರಗಳು ಹೀಗಿವೆ: latest adike rate July 18 ದಾವಣಗೆರೆ (Davanagere) ಸಿಪ್ಪೆಗೋಟು (Sippegotu): ₹10000 – ₹10000 ರಾಶಿ (Rashi): ₹55822 – ₹55822 ಶಿವಮೊಗ್ಗ (Shivamogga) ಬೆಟ್ಟೆ (Bette): ₹53069 – ₹57099 ಸರಕು (Saruku): ₹52000 – ₹90069 ಗೊರಬಲು (Gorabalu): ₹21599 – ₹30719 ರಾಶಿ (Rashi): ₹44009 – ₹57899 ಸಾಗರ (Sagar) … Read more

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುದ್ದಿನಕೊಪ್ಪ ಪಂಚಾಯಿತಿ ಕಾರ್ಯದರ್ಶಿ  

Lokayukta Traps Mudinakoppa Panchayat Secretary for Bribe in Shivamogga

Lokayukta Traps Mudinakoppa Panchayat Secretary for Bribe in Shivamogga ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುದ್ದಿನಕೊಪ್ಪ ಪಂಚಾಯಿತಿ ಕಾರ್ಯದರ್ಶಿ   Lokayukta Traps Mudinakoppa ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಜುಲೈ 17, 2025: ಇ-ಸ್ವತ್ತು ಮಾಡಿಕೊಡಲು ₹3,000 ಲಂಚಕ್ಕೆ (Bribe) ಬೇಡಿಕೆ ಇಟ್ಟಿದ್ದ ಶಿವಮೊಗ್ಗ ತಾಲ್ಲೂಕು, ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್​ ನಾಯ್ಕ್​ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂದ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ … Read more

ಮಹತ್ವದ ಸುದ್ದಿ / ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!

Bhadra Reservoir Unclaimed Deposits

Explore Important announcement july 16 ಸಾಗರ: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 2025-26ನೇ ಸಾಲಿನ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯು, 2025-26ನೇ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಇರುವ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ http://swd.karnataka.gov.in ನಲ್ಲಿ ಅರ್ಜಿ ಸಲ್ಲಿಸಿ, ಆನ್‌ಲೈನ್ ಅರ್ಜಿಯ … Read more

akshara Habba Sagara : ಸಾಗರದಲ್ಲಿ ಜೂನ್ 16ರಿಂದ ಅಕ್ಷರ ಹಬ್ಬ 

Lokayukta ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news

akshara Habba Sagara  : ಸಾಗರದಲ್ಲಿ ಜೂನ್ 16ರಿಂದ ಅಕ್ಷರ ಹಬ್ಬ  Sagara news / ಸಾಗರ: ನಗರದಲ್ಲಿ ಜೂನ್ 16ರಿಂದ 23ರವರೆಗೆ ರವೀಂದ್ರ ಪುಸ್ತಕಾಲಯವು ‘ಅಕ್ಷರ ಹಬ್ಬ’ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಿದೆ. ಸಾಗರದ ಶೃಂಗೇರಿ ಶಂಕರಮಠದ ಶ್ರೀಭಾರತಿತೀರ್ಥ ಸಭಾ ಮಂಟಪದಲ್ಲಿ ನಡೆಯಲಿರುವ ಈ ಕಾರ್ಯಕ್ರಮವೂ ಪ್ರತಿದಿನ ಸಂಜೆ 6:30ರಿಂದ ರಾತ್ರಿ 8ರವರೆಗೆ ಉಪನ್ಯಾಸಗಳು, ಪುಸ್ತಕ ಬಿಡುಗಡೆ ಹಾಗೂ ಇತರ ಸಾಹಿತ್ಯಕ ಕಾರ್ಯಕ್ರಮಗಳೊಂದಿಗೆ ಸಾಹಿತ್ಯಾಸಕ್ತರನ್ನು ಸೆಳೆಯಲಿದೆ. ಅಕ್ಷರ ಹಬ್ಬದ ಮೊದಲ ಎರಡು ದಿನಗಳು, ಅಂದರೆ ಜೂನ್ … Read more

operation Slaughter / ಮಾವಿನ ತೋಟದಲ್ಲಿ 47 ಜಾನುವಾರು ರಕ್ಷಣೆ !ನಡೆದಿದ್ದೇನು?

operatoperation Slaughterion Slaughter

operation Slaughter | shivamogga news  ಶಿರಾಳಕೊಪ್ಪದಲ್ಲಿ 47 ಜಾನುವಾರುಗಳ ರಕ್ಷಣೆ ಶಿರಾಳಕೊಪ್ಪ: ಸಮೀಪದ ಮಂಚಿಕೊಪ್ಪದ ಹಕ್ಕೊಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಇರಿಸಿದ್ದ  47 ಜಾನುವಾರುಗಳನ್ನು ಶಿರಾಳಕೊಪ್ಪ ಠಾಣೆ ಪೊಲೀಸರು ರಕ್ಷಿಸಿದ್ದು, ಅವುಗಳನ್ನು ಗೋಶಾಲೆಗೆ ಬಿಟ್ಟಿದ್ದಾರೆ. ಖಚಿತ ಮಾಹಿತಿ ಆಧರಿಸಿ, ಹಕ್ಕೊಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮಾವಿನ ತೋಟದಲ್ಲಿ ವಧೆಗಾಗಿ  ಕೂಡಿಟ್ಟಿದ್ದ  2 ಎಮ್ಮೆಗಳು ಸೇರಿದಂತೆ 47ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಲಾಗಿದೆ. ಪಿಎಸ್‌ಐ ಪ್ರಶಾಂತ್ ಮತ್ತು ಅವರ ತಂಡ ದಾಳಿ ನಡೆಸಿ ಜಾನುವಾರುಗಳನ್ನು ರಕ್ಷಿಸಿದೆ. ಈ ಕಾರ್ಯಾಚರಣೆಯ ಸಂದರ್ಭದಲ್ಲಿ,   … Read more