ಡಿಸಿಎಂ ಡಿ ಕೆ ಶಿವಕುಮಾರ್​ರನ್ನ ಭೇಟಿಯಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ! OPS ವಿಚಾರದಲ್ಲಿ ಮಾತುಕತೆ

KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ಶಿವಮೊಗ್ಗ/ ಮಹತ್ವದ ಬೆಳವಣಿಗೆಯಲ್ಲಿ  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ  ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿ ಹಾಗೂ ಸರ್ಕಾರಿ ನೌಕರರ ನಿಯೋಗ ಡಿಸಿಎಂ ಡಿಕೆ ಶಿವಕುಮಾರ್​ರವರನ್ನ ಭೇಟಿಯಾಗಿದೆ.  ಸರ್ಕಾರದಲ್ಲಿ ಡಿಸಿಎಂ ಸ್ಥಾನಕ್ಕೆ ಏರಿದ ಡಿಕೆಶಿಯವರನ್ನ  ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಭಿನಂದಿಸಿದರು. ಇನ್ನೂ ಇದೇ ವೇಳೆ  ಪ್ರಣಾಳಿಕೆಯಲ್ಲಿನ ಭರವಸೆಯಂತೆ ಎನ್.ಪಿ.ಎಸ್ ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ  ಮನವಿ ಮಾಡಿದ್ರು. ಇದೇ ವೇಳೆ  7ನೇ ವೇತನ … Read more