ಆಗಸ್ಟ್​ 15 ಕ್ಕೆ ಶಿವಮೊಗ್ಗದ ಪ್ರಮುಖ ಮೇಲ್ಸೇತುವೆ ಉದ್ಘಾಟನೆ! ತುಂಗಾನದಿಯ ಹೊಸ ಬ್ರಿಡ್ಜ್​​ ಓಪನ್​! ಕಡದಕಟ್ಟೆ, ಸವಳಂಗ ರಸ್ತೆ, ಕಾಶಿಪುರ ಓವರ್​ ಬ್ರಿಡ್ಜ್​ ಬಗ್ಗೆ ಸಂಸದರು ಹೇಳಿದ್ದೇನು?

ಆಗಸ್ಟ್​ 15 ಕ್ಕೆ  ಶಿವಮೊಗ್ಗದ ಪ್ರಮುಖ ಮೇಲ್ಸೇತುವೆ ಉದ್ಘಾಟನೆ! ತುಂಗಾನದಿಯ ಹೊಸ ಬ್ರಿಡ್ಜ್​​ ಓಪನ್​! ಕಡದಕಟ್ಟೆ, ಸವಳಂಗ ರಸ್ತೆ, ಕಾಶಿಪುರ  ಓವರ್​ ಬ್ರಿಡ್ಜ್​ ಬಗ್ಗೆ ಸಂಸದರು ಹೇಳಿದ್ದೇನು?

KARNATAKA NEWS/ ONLINE / Malenadu today/ Jun 16, 2023 SHIVAMOGGA NEWS ಶಿವಮೊಗ್ಗ ನಗರದ ವಿದ್ಯಾನಗರ ರೈಲ್ವೆ ಮೇಲು ಸೇತುವೆ ಕಾಮಗಾರಿಯು  ಮುಕ್ತಾಯ ಹಂತಕ್ಕೆ ಬಂದಿದ್ದು, ಇದೇ ಆಗಸ್ಟ್​  ಆಗಸ್ಟ್ 15ರಂದು ಲೋಕಾರ್ಪಣೆಗೊಳ್ಳಲಿದೆ.  ಈ ಸಂಬಂಧ ಮಾಹಿತಿ ನೀಡಿರುವ  ಸಂಸದ ಬಿ. ವೈ.ರಾಘವೇಂದ್ರ  (B Y Raghavendra)  44 ಕೋಟಿ ರೂ. ವೆಚ್ಚದ ವೃತ್ತಾಕಾರದ ಮೇಲು ಸೇತುವೆ ಕಾಮಗಾರಿ ಮುಗಿಯುವ ಹಂತದಲ್ಲಿದೆ. ರೈಲ್ವೆ ಹಳಿಗಳ ಮೇಲಿನ ಕೆಲಸವಷ್ಟೆ ಬಾಕಿ ಇದೆ. ರೈಲ್ವೆ ಅಧಿಕಾರಿಗಳ ಸಮ್ಮುಖದಲ್ಲಿ ಕಾಮಗಾರಿಯನ್ನು … Read more