ಸಿದ್ದಾಪುರ-ಹೊಸನಗರ ಹೆದ್ದಾರಿಯಲ್ಲಿ ಹೊಳೆಗೆ ಪಲ್ಟಿಯಾದ ಇಂಧನ ಲಾರಿ!
ಕುಂದಾಪುರ/ ಶಿವಮೊಗ್ಗ : ಮಲೆನಾಡುಟುಡೆ ನ್ಯೂಸ್, ಕುಂದಾಪುರ, ಆಗಸ್ಟ್ 28, ಶಿವಮೊಗ್ಗಕ್ಕೆ ಬರುತ್ತಿದ್ದ ಇಂಧನ ಸಾಗಿಸ್ತಿದ್ದ ಲಾರಿಯೊಂದು ಹೊಳೆಯಲ್ಲಿ ಪಲ್ಟಿಯಾದ ಪರಿಣಾಮ ಸಿದ್ದಾಪುರ-ಹೊಸನಗರ ರಾಜ್ಯಹೆದ್ದಾರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಅದೃಷ್ಟಕ್ಕೆ ಘಟನೆಯಲ್ಲಿ ಯಾರಿಗೂ ಹಾಗೂ ಯಾವುದೇ ಹಾನಿಯಾಗಲಿಲ್ಲ.ಘಟನೆಯಲ್ಲಿ ಚಾಲಕ ಸಹ ಸುರಕ್ಷಿತವಾಗಿದ್ದಾನೆ. ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್ ಚಾನಲ್ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ.. ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ ಇಲ್ಲಿನ … Read more