ಕಾಶ್ಮೀರದಲ್ಲಿ ಮತ್ತೆ ಪ್ರತಿಷ್ಠಾಪನೆಗೊಂಡ ಶೃಂಗೇರಿ ಶಾರದಾಂಬೆ! ಇಲ್ಲಿದೆ ನೋಡಿ ವರದಿ!
KARNATAKA NEWS/ ONLINE / Malenadu today/ Jun 6, 2023 SHIVAMOGGA NEWS ಕಾಶ್ಮೀರದ ನೀಲಂ ನದಿಯ ದಡದಲ್ಲಿರುವ ಪುರಾತನ ಶಾರದಾಂಭ ದೇವಾಲಯ ಮತ್ತೆ ಪ್ರತಿಷ್ಟಾನಗೊಂಡಿದೆ. ಈ ಹಿಂದೆ ಇ ಶೈಕ್ಷಣಿಕ ಕೇಂದ್ರವಾಗಿದ್ದ ತೀತ್ವಾಲ್ನ ದೇವಸ್ಥಾನ, ವಿಭಜನೆಯ ಸಂದರ್ಭದಲ್ಲಿ ನಾಶಗೊಂಡಿತ್ತು. ಇದೀಗ ಅಲ್ಲಿ ನೂತನವಾಗಿ ದೇವಾಲಯವನ್ನು ನಿರ್ಮಿಸಲಾಗಿದ್ದು, ಶಾರದಾಂಬೆ ವಿಗ್ರಹದ ಪ್ರಾಣ ಪ್ರತಿಷ್ಠಾ ಕಾರ್ಯವನ್ನು ಶೃಂಗೇರಿ ಶಾರದಾ ಪೀಠದ ಜಗದ್ಗುರು ವಿಧುಶೇಖರ ಭಾರತಿ ಸ್ವಾಮೀಜಿ ನೆರೆವೇರಿಸಿದ್ಧಾರೆ. 1 Pran Prathishta at the Ma … Read more