ವೆಂಕ, ನಾಣಿ, ಸೀನಾ! ಕಾಂಗ್ರೆಸ್ಸೆ ಕೊನೆಯಾಗುತ್ತೆ!? ಡಿಕೆಶಿಗೆ ವಿರೋಧ, ಸಿಎಂ ಮೇಲೆ ಕಳಕಳಿ! ಶಿವಮೊಗ್ಗದಲ್ಲಿ ರಾಜಕಾರಣದ ಲೇಟೆಸ್ಟ್ ಮಾತು ಓದಿ

 If DK Shivakumar becomes CM Congress finished

ನವೆಂಬರ್ 22,  2025 : ಮಲೆನಾಡು ಟುಡೆ :  ರಾಜ್ಯ ಕಾಂಗ್ರೆಸ್​ ಸರ್ಕಾರದ ನಾಯಕತ್ವಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಬಿಜೆಪಿ ಮುಖಂಡರು ಹಾಗೂ ರಾಷ್ಟ್ರಭಕ್ತ ಬಳಗದ ಮುಖಂಡರು ಪ್ರತಿಕ್ರಿಯಿಸಿದ್ದಾರೆ. ಈ ಕುರಿತಾಗಿ ಮಾತನಾಡಿದ  ಎಂಎಲ್‌ಸಿ ಡಿ.ಎಸ್. ಅರುಣ್​   ರಾಜ್ಯ ಕಾಂಗ್ರೆಸ್​ ಸರ್ಕಾರವು ಕಳೆದ 2.5 ವರ್ಷಗಳಿಂದ ಒಂದಲ್ಲಾ ಒಂದು ಗೊಂದಲಗಳನ್ನು ಸೃಷ್ಟಿಸುತ್ತಿದೆ ಅಂತಾ ಆರೋಪಿಸಿದರು. ಅಲ್ಲದೆ ಡಿಕೆ ಶಿವಕುಮಾರ್ ಸಿಎಂ ಆಗಬಾರದು, ಅವರು ಆಗೋದು ಇಲ್ಲ. ಅವರ ಬಳಿ ಇರೋದು ವೆಂಕ ನಾಣಿ ಸೀನಾ ಮಾತ್ರ ಎಂದು … Read more