ಸ್ವಾತಿ ಸಾವಿನ ಪ್ರಕರಣ! ಎಸ್​ಪಿ ಮಿಥುನ್​ ಕುಮಾರ್​ ಮಹತ್ವದ ಸ್ಟೇಟ್​ಮೆಂಟ್​

Swathi Death Case sp mithunkumar statement

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 24 2025 :  ಭದ್ರಾವತಿ ತಾಲ್ಲೂಕು ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣ  ಸಂಬಂಧ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್ ಮಾತನಾಡಿದ್ದಾರೆ. 19 ವರ್ಷದ ಸ್ವಾತಿಯನ್ನು ಕೊಲೆ ಮಾಡಿರುವ ಆರೋಪ ಸಂಬಂಧ ಪೋಷಕರು ನೀಡಿದ ದೂರಿನನ್ವಯ 20 ವರ್ಷದ ಸೂರ್ಯ ಎಂಬಾತನ ವಿರುದ್ದ ಕೊಲೆ ಆರೋಪದಡಿ ಕೇಸ್ ದಾಖಲಾಗಿದೆ ಎಂದು ತಿಳಿಸಿದ್ದಾರೆ.  ಯರೆಹಳ್ಳಿಯ ಕೆಂಚಮ್ಮನಹಳ್ಳಿಯ ಸಮೀಪ ಭದ್ರಾ ಕ್ಯಾನಲ್​ನ ಬಳಿಯಲ್ಲಿ ಆರೋಪಿ ಸೂರ್ಯ ಯುವತಿ ಸ್ವಾತಿಯನ್ನು ಕರೆದುಕೊಂಡು … Read more