ಪಂಪ್ಸೆಟ್ಗೆ ಉಚಿತ ವಿದ್ಯುತ್ ಸೌಲಭ್ಯ! ರೈತರಿಂದ ಅರ್ಜಿ ಕೇಳಿದ ಮೆಸ್ಕಾಂ
ನವೆಂಬರ್, 03, 2025 ರ ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗ ತಾಲೂಕಿನ ರೈತರಿಗೆ ಕುಂಸಿ ಮೆಸ್ಕಾಂ ವಿಬಾಗ ಗುಡ್ ನ್ಯೂಸ್ ನೀಡಿದೆ. ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿಯಲ್ಲಿ ಮೆಸ್ಕಾಂ ಅರ್ಜಿಗಳನ್ನ ಆಹ್ವಾನಿಸಿದೆ. ಪರಿಶಿಷ್ಟ ರೈತರಿಗೆ ಮಾತ್ರ ಮೀಸಲು ಶಿವಮೊಗ್ಗ ತಾಲೂಕು ಕುಂಸಿ ಮೆಸ್ಕಾಂ ಉಪವಿಭಾಗದ ವ್ಯಾಪ್ತಿಗೆ ಈ ಸೌಲಭ್ಯ ಸೇರಿದ್ದು, ಕುಂಸಿ, ಆಯನೂರು, ಹಾರ್ನಹಳ್ಳಿ ಮತ್ತು ಶ್ರೀರಾಂಪುರ ಶಾಖಾ ವ್ಯಾಪ್ತಿಯ ರೈತರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಪರಿಶಿಷ್ಟ ಜಾತಿ … Read more