ರೈಲ್ವೇ ಸ್ಟೇಷನ್​​ ಬಳಿಕ ಇದೀಗ ಶಿವಮೊಗ್ಗ ಬಸ್​ ನಿಲ್ದಾಣಗಳಲ್ಲಿಯೂ ಬರಲಿದೆ ಪ್ರೀ-ಪೇಯ್ಡ್ ಆಟೋ

auto Pre paid Counters at Bus Stands from Jan 15

ಶಿವಮೊಗ್ಗ: ನಗರದ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣಗಳಿಗೆ ಬರುವ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ನೂತನವಾಗಿ ಆಟೋ ರಿಕ್ಷಾ ಪ್ರೀ-ಪೇಯ್ಡ್ ಕೌಂಟರ್‌ಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಹಾಗೂ ಆಟೋ ಸಂಘಗಳ ಜಂಟಿ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.  ಎಂಗೇಜ್ಮೆಂಟ್​ಗೆಂದು ಹೋಗಿದ್ದ ತಾಯಿ ಮಗಳು ನಾಪತ್ತೆ ರೈಲ್ವೆ ನಿಲ್ದಾಣದಲ್ಲಿ ಈಗಾಗಲೇ ಕಾರ್ಯಾಚರಿಸುತ್ತಿರುವ ಪ್ರೀ-ಪೇಯ್ಡ್ ಕೌಂಟರ್ ಮಾದರಿಯಲ್ಲೇ ಬಸ್ ನಿಲ್ದಾಣಗಳಲ್ಲೂ ವ್ಯವಸ್ಥೆ ಜಾರಿಗೆ … Read more

ಶಿವಮೊಗ್ಗ : ಈ ಭಾನುವಾರ ಮಕ್ಕಳಿಗೆ ಪಲ್ಸ್​ ಪೋಲಿಯೋ ಹನಿ ಮರೆಯದೆ ಲಸಿಕೆ ಹಾಕಿಸಿ! ಇಲ್ಲಿದೆ ಡಿಟೇಲ್ಸ್​!

ಶಿವಮೊಗ್ಗ ಜಿಲ್ಲೆಯಲ್ಲಿ ಡಿಸೆಂಬರ್ 21 ರಂದು ಪಲ್ಸ್ ಪೋಲಿಯೋ ಅಭಿಯಾನ: ಜಿಲ್ಲಾಧಿಕಾರಿಗಳ ಕರೆ Pulse Polio Campaign in Shivamogga on Dec 21: DC Gurudatta Hegde Appeals to Parents

Pulse Polio Campaign in Shivamogga on Dec 21  ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:    ಡಿ.21 ರ ಭಾನುವಾರದಂದು ಶಿವಮೊಗ್ಗ ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, 0 ರಿಂದ 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕೆಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೋರಿದ್ದಾರೆ. ಜಿಲ್ಲೆಯಲ್ಲಿ 0 ರಿಂದ 5 ವರ್ಷದ ಒಳಗಿನ 145255 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.(Pulse Polio Campaign … Read more

ಡಿಸಿ ಗುರುದತ್ತ ಹೆಗಡೆ ಆದೇಶ: ಸಿಟಿಯ ಈ ರೋಡಲ್ಲಿ ಏಕಮುಖ ಸಂಚಾರ ಜಾರಿ

Shivamogga Round up

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ನಗರದಲ್ಲಿ ಮತ್ತೊಂದು ರಸ್ತೆಯಲ್ಲಿ ಏಕಮುಖ ಸಂಚಾರ ನಿಯಮ ಜಾರಿಗೊಳಿಸಲಾಗಿದೆ. ಈ ಮೊದಲು ಕಾಂಗ್ರೆಸ್​ ಕಚೇರಿ ಇರುವ ರಸ್ತೆಯಲ್ಲಿ ಏಕಮುಖ ಸಂಚಾರಕ್ಕೆ ಆದೇಶ ಮಾಡಲಾಗಿತ್ತು. ಇದೀಗ  ನಗರದ ಪ್ರಮುಖ ಪ್ರದೇಶಗಳಲ್ಲಿ ಒಂದಾದ ವಿನೋಬನಗರ ಪೊಲೀಸ್ ಚೌಕಿ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ಮತ್ತು ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ವಿನೋಬನಗರದ 2ನೇ ಹಂತದ 2ನೇ ಮುಖ್ಯ ರಸ್ತೆಯ ಆಯ್ದ ಭಾಗದಲ್ಲಿ ಏಕಮುಖ ಸಂಚಾರಕ್ಕೆ ನಿಯಮ ಮಾಡಲಾಗಿದೆ. ಈ ಸಂಬಂಧ  ಜಿಲ್ಲಾಧಿಕಾರಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಭತ್ತ ಖರೀದಿಗೆ MSP ನಿಗದಿ, ನಿಗದಿಪಡಿಸಿದ ಕನಿಷ್ಟ ದರವೆಷ್ಟು..? 

MSP Paddy Procurement 25,26 Begins in Shivamogga

ಶಿವಮೊಗ್ಗ :  2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಲೆಯಂತೆ ರೈತರಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಶಾಂತಿ ನಿವಾಸವಾದ ಸಾನಿಧ್ಯ ಸಾವಿನ ಮನೆಯಾಗಿದ್ದು ಹೇಗೆ..? ಜೆಪಿ ಬರೆಯುತ್ತಾರೆ.  ಕೇಂದ್ರ ಸರ್ಕಾರವು ಭತ್ತವನ್ನು ಖರೀದಿಸಲು ಕನಿಷ್ಟ ಬೆಂಬಲವನ್ನು ಬೆಲೆ ನಿಗದಿಪಡಿಸಿದ್ದು ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ.2369, ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ.2389 ರಂತೆ ಖರೀದಿಸಲಾಗುವುದು. ಈ ಯೋಜನೆಯಡಿ ಭತ್ತ … Read more

ಜಾತಿಗಣತಿ : ಶಿವಮೊಗ್ಗದಲ್ಲಿ ಓರ್ವ ಅಧಿಕಾರಿ ಅಮಾನತ್ತು! ಇಲಾಖಾ ವಿಚಾರಣೆಗೆ ಸೂಚನೆ! ಏನಿದು ಪ್ರಕರಣ

Shivamogga Round up

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 26 2025 : ಶಿವಮೊಗ್ಗದಲ್ಲಿ ನಡೆಯುತ್ತಿರುವ ಜಾತಿಗಣತಿಗೆ ಸಂಬಂಧಿಸಿದಂತೆ ಹಲವು ಸಮಸ್ಯೆ ಹಾಗೂ ಸವಾಲುಗಳು ಕಂಡುಬರುತ್ತಿರುವ ನಡುವೆ ಜಿಲ್ಲಾಡಳಿತ ಜಾತಿಗಣಿಯಲ್ಲಿ ಪಾಲ್ಗೊಳ್ಳದ ಅಧಿಕಾರಿಯೊಬ್ಬರ ವಿರುದ್ಧ ಶಿಸ್ತುಕ್ರಮ ಕೈಗೊಂಡಿದೆ. ಜಾತಿಗಣತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಈ ಮೊದಲೇ ಜಿಲ್ಲಾಡಳಿತ ತಿಳಿಸಿತ್ತಷ್ಟೆ ಅಲ್ಲದೆ, ಈ ಸಂಬಂಧ ಗುರುದತ್ತ ಹೆಗಡೆಯವರು ಶಿಸ್ತುಕ್ರಮದ ಎಚ್ಚರಿಕೆಯನ್ನು ಖುದ್ದಾಗಿ ನೀಡಿದ್ದರು. ಇದೀಗ ಓರ್ವ  ಅಧಿಕಾರಿಯನ್ನು ಅಮಾನತ್ತು ಮಾಡಿದೆ. ಈ ಸಂಬಂಧ ಹೊರಬಿದ್ದ ಆದೇಶದಲ್ಲಿ ಸಾಮಾಜಿಕ ಮತ್ತು … Read more

ಶಿವಮೊಗ್ಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಭರ್ಜರಿ ಸಿದ್ಧತೆ! ಜಿಲ್ಲಾಡಳಿ ಹೇಳಿದ್ದೇನು?

Valmiki Jayanti 2025: Grand Celebrations with Cultural Procession in Shivamogga

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 18 2025 : ಶಿವಮೊಗ್ಗದಲ್ಲಿ  ಮಹರ್ಷಿ ವಾಲ್ಮೀಕಿ ಜಯಂತಿಗೆ  ಸಿದ್ಧತೆ ಆರಂಭಗೊಂಡಿದೆ. ಈ ಸಂಬಂಧ ಮಾತನಾಡಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಈ ಸಲ ವಿಜ್ರಂಭಣೆಯಿಂದ ವಾಲ್ಮೀಕಿ ಜಯಂತಿ ಆಚರಿಸುವುದಾಗಿ ತಿಳಿಸಿದ್ದಾರೆ. ಇದೇ ಅಕ್ಟೋಬರ್​ 7 ರಂದು ನಗರದಲ್ಲಿ ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಈ ವರ್ಷ ಕಲಾ ತಂಡದ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. Valmiki Jayanti 2025 ಜಿಲ್ಲಾಧಿಕಾರಿ ಸಭಾಂಗಣದಲ್ಲಿ … Read more

ಗುಡ್ ನ್ಯೂಸ್! ಶಿವಮೊಗ್ಗ ರೈಲ್ವೆ ನಿಲ್ಧಾಣದಲ್ಲಿ ಸಿಗಲಿದೆ ಪ್ರೀಪೇಯ್ಡ್‌ ಆಟೋ! ರಿಕ್ಷಾ ಚಾಲಕರಿಗೆ ಮಾರ್ಗಸೂಚಿ!

Prepaid Auto Counters Shimoga Railway Station Sep 1

Prepaid Auto Counters Shimoga Railway Station Sep 1 ಸೆಪ್ಟೆಂಬರ್ 1ರಿಂದ ಶಿವಮೊಗ್ಗ ರೈಲ್ವೇ ನಿಲ್ದಾಣದಲ್ಲಿ ಪ್ರೀಪೇಯ್ಡ್‌ ಆಟೋ ಕೌಂಟರ್‌ ಆರಂಭ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ Prepaid Auto Counters Shimoga Railway Station Sep 1 ಶಿವಮೊಗ್ಗ, ಜುಲೈ 25 (ಮಲೆನಾಡು ಟುಡೆ ಸುದ್ದಿ): ಸಾರ್ವಜನಿಕ ಆಟೋ ಪ್ರಯಾಣಿಕರಿಗೆ ಎದುರಾಗುತ್ತಿದ್ದ ಕಿರಿಕಿರಿಯನ್ನು ನಿವಾರಿಸಿ, ಸುಗಮ ಸಂಚಾರ ವ್ಯವಸ್ಥೆ [Smooth traffic system] ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ ನಿರ್ಣಯ ಕೈಗೊಂಡಿದೆ. ಸೆಪ್ಟೆಂಬರ್ 01ರಿಂದಲೇ ಅನ್ವಯವಾಗುವಂತೆ, … Read more