ಸಕ್ರೆಬೈಲ್​ನ ಆನೆಗಳಿಗೆ ಅನಾರೋಗ್ಯ! ಕಾಯಿಲೆಗೆ ಬೀಳಲು ಕಾರಣ ಯಾರು!? ಎಕ್ಸ್​ಕ್ಲ್ಯೂಸಿವ್​ ಸುದ್ದಿ ಜೊತೆ ಇವತ್ತಿನ ಇ ಪೇಪರ್​ ಓದಿ

Malenadu today e paper Malenadu today e paper Flights from Goa Chennai Diverted to Hyderabad Malenadu today e paper : 20-08-2025Malnad suddi Shimoga malenadu shivamogga e paper news today e paper today

Malenadu today e paper 20-10-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್​ಲೋಡ್ ಮಾಡಬಹುದು https://drive.google.com/file/d/1ctNUjdXtEOfgYQhHBpFirW8aS8vZr7Qk/view?usp=sharing  ಪತ್ರಿಕೆಯಲ್ಲಿನ ನಮ್ಮ … Read more

ಕೆಮ್ಮಣ್ಣುಗುಂಡಿ : ಶಿಕಾರಿಪುರದ ಮೂಲದ ಶಿಕ್ಷಕನ ದುರಂತ ಅಂತ್ಯ! ನಡೆದಿದ್ದೇನು?

Tragic Selfie Accident at Kemmannugundi Chikkamagaluru

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 22 2025 : ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣು ಗುಂಡಿಯಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಮೇಷ್ಟ್ರರೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ತಮ್ಮ ಪತ್ನಿಯೊಂದಿಗೆ ಕೆಮ್ಮಣ್ಣುಗುಂಡಿಗೆ ಪ್ರವಾಸಕ್ಕೆ ಹೋಗಿದ್ದ  ಶಿಕ್ಷಕರೊಬ್ಬರು ಸೆಲ್ಟಿ ತೆಗೆದುಕೊಳ್ಳುವ ಸಂದರ್ಭ, ಆಯ ತಪ್ಪಿ 70 ಅಡಿ ಆಳದ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಅವರನ್ನ  ಸಂತೋಷ್ (40) ಎಂದು ಗುರುತಿಸಲಾಗಿದೆ. ಈ ಸಂಬಂಧ ಲಿಂಗದಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದುರಂತ ನಡೆದದ್ದು ಹೇಗೆ? ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದವರು ಎನ್ನಲಾದ ಸಂತೋಷ್ … Read more

ಶೃಂಗೇರಿ, ತೀರ್ಥಹಳ್ಳಿ, ಶಿವಮೊಗ್ಗ, ಹೇಗಿದೆ ನೋಡಿ ತುಂಗೆಯ ಆರ್ಭಟ!

Tunga River in sringeri thirthahalli shivamogga

Tunga River in sringeri thirthahalli shivamogga ಶಿವಮೊಗ್ಗ, malenadu today news : August 18 2025: ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿಯಲ್ಲಿ ಒಳಹರಿವು ವಿಪರೀತ ಹೆಚ್ಚಿದೆ. ಶೃಂಗೇರಿಯಲ್ಲಿಯೇ ತುಂಗಾನದಿಯು ಅಬ್ಬರಿಸಿ ಹರಿಯುತ್ತಿದ್ದು, ತಿರ್ಥಹಳ್ಳಿಯಲ್ಲಿ ತುಂಗೆಯ ಆರ್ಭಟ ಇನ್ನೂ ಜೋರಾಗಿದೆ. ಇಲ್ಲಿನ ರಾಮೇಶ್ವರ ಮಂಟಪ ಬಹುತೇಕ ಮುಳುಗಡೆಯಾಗಿದೆ. ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್​ ಚಾನಲ್​ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ.. ಇನ್ನೂ ಗಾಜನೂರಿನಲ್ಲಿರುವ ತುಂಗಾ … Read more

ರೋಗಿಯ ಸೋಗಿನಲ್ಲಿ ಬಂದು ನರ್ಸ್ ಮೊಬೈಲ್ ಕದ್ದ ಕಳ್ಳ

Patient Steals Nurses Phone in Chikkamagaluru Hospital

Chikkamagaluru, malenadu today news : ಆಸ್ಪತ್ರೆಗೆ ಚಿಕಿತ್ಸೆಗೆ ಅಂತಾ ಬಂದ ರೋಗಿಯೊಬ್ಬ ನರ್ಸ್​ವೊಬ್ಬರ ಮೊಬೈಲ್​ನ್ನೆ ಕದ್ದು ಪರಾರಿಯಾದ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ವರದಿಯಾಗಿದೆ.   ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರು ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.ಘಟನೆಯ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಚಿಕಿತ್ಸೆ ಪಡೆಯುವ ನೆಪದಲ್ಲಿ ಆಸ್ಪತ್ರೆಗೆ ಬಂದಿದ್ದ ಈ ವ್ಯಕ್ತಿ, ತನಗಾಗುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿಸಿ ನರ್ಸ್‌ಗೆ ಇಂಜೆಕ್ಷನ್ ನೀಡುವಂತೆ ಕೇಳಿಕೊಂಡಿದ್ದಾನೆ. ನರ್ಸ್ ಔಷಧಿಯನ್ನು ತರಲು ಹೋದಾಗ, ಅಲ್ಲಿಯೇ ಟೇಬಲ್ ಮೇಲೆ ಇಟ್ಟಿದ್ದ  ನರ್ಸ್​ನ  ಮೊಬೈಲನ್ನು ಕದ್ದು ಅಲ್ಲಿಂದ … Read more