ಕಾಶ್ಮೀರದಲ್ಲಿ ಮತ್ತೆ ಪ್ರತಿಷ್ಠಾಪನೆಗೊಂಡ ಶೃಂಗೇರಿ ಶಾರದಾಂಬೆ! ಇಲ್ಲಿದೆ ನೋಡಿ ವರದಿ!

KARNATAKA NEWS/ ONLINE / Malenadu today/ Jun 6, 2023 SHIVAMOGGA NEWS ಕಾಶ್ಮೀರದ   ನೀಲಂ ನದಿಯ ದಡದಲ್ಲಿರುವ  ಪುರಾತನ ಶಾರದಾಂಭ ದೇವಾಲಯ ಮತ್ತೆ ಪ್ರತಿಷ್ಟಾನಗೊಂಡಿದೆ. ಈ ಹಿಂದೆ ಇ ಶೈಕ್ಷಣಿಕ ಕೇಂದ್ರವಾಗಿದ್ದ ತೀತ್ವಾಲ್​ನ ದೇವಸ್ಥಾನ, ವಿಭಜನೆಯ ಸಂದರ್ಭದಲ್ಲಿ ನಾಶಗೊಂಡಿತ್ತು. ಇದೀಗ ಅಲ್ಲಿ ನೂತನವಾಗಿ ದೇವಾಲಯವನ್ನು ನಿರ್ಮಿಸಲಾಗಿದ್ದು,  ಶಾರದಾಂಬೆ ವಿಗ್ರಹದ ಪ್ರಾಣ ಪ್ರತಿಷ್ಠಾ ಕಾರ್ಯವನ್ನು ಶೃಂಗೇರಿ ಶಾರದಾ ಪೀಠದ ಜಗದ್ಗುರು ವಿಧುಶೇಖರ ಭಾರತಿ ಸ್ವಾಮೀಜಿ  ನೆರೆವೇರಿಸಿದ್ಧಾರೆ.  1 Pran Prathishta at the Ma … Read more