ಡಿಸಿ ಗುರುದತ್ತ ಹೆಗಡೆ ಆದೇಶ: ಸಿಟಿಯ ಈ ರೋಡಲ್ಲಿ ಏಕಮುಖ ಸಂಚಾರ ಜಾರಿ

KFD Fatality Shivamogga Round up

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ನಗರದಲ್ಲಿ ಮತ್ತೊಂದು ರಸ್ತೆಯಲ್ಲಿ ಏಕಮುಖ ಸಂಚಾರ ನಿಯಮ ಜಾರಿಗೊಳಿಸಲಾಗಿದೆ. ಈ ಮೊದಲು ಕಾಂಗ್ರೆಸ್​ ಕಚೇರಿ ಇರುವ ರಸ್ತೆಯಲ್ಲಿ ಏಕಮುಖ ಸಂಚಾರಕ್ಕೆ ಆದೇಶ ಮಾಡಲಾಗಿತ್ತು. ಇದೀಗ  ನಗರದ ಪ್ರಮುಖ ಪ್ರದೇಶಗಳಲ್ಲಿ ಒಂದಾದ ವಿನೋಬನಗರ ಪೊಲೀಸ್ ಚೌಕಿ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ಮತ್ತು ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ವಿನೋಬನಗರದ 2ನೇ ಹಂತದ 2ನೇ ಮುಖ್ಯ ರಸ್ತೆಯ ಆಯ್ದ ಭಾಗದಲ್ಲಿ ಏಕಮುಖ ಸಂಚಾರಕ್ಕೆ ನಿಯಮ ಮಾಡಲಾಗಿದೆ. ಈ ಸಂಬಂಧ  ಜಿಲ್ಲಾಧಿಕಾರಿ … Read more

ಶಿವಮೊಗ್ಗ ಜಿಲ್ಲೆಯ ಈ ಸ್ಟಳಗಳಲ್ಲಿ ಮೂರು ದಿನ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ! ಕಾರಣ ಇಲ್ಲಿದೆ ಓದಿ

ಶಿವಮೊಗ್ಗ ಜಿಲ್ಲೆಯ ಈ ಸ್ಟಳಗಳಲ್ಲಿ ಮೂರು ದಿನ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ! ಕಾರಣ ಇಲ್ಲಿದೆ ಓದಿ

KARNATAKA NEWS/ ONLINE / Malenadu today/ Apr 24, 2023 GOOGLE NEWS ಶಿವಮೊಗ್ಗ/  ವಿಧಾನಸಭಾ ಚುನಾವಣೆ 2023/ ಶಾಂತಿ-ಸುವ್ಯವಸ್ಥೆ ಹಿನ್ನೆಲೆ ನಿಷೇಧಾಜ್ಞೆ ಜಾರಿ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಯವರು ಆದೇಶವೊಂದನ್ನ ಹೊರಡಿಸಿದ್ದಾರೆ.  ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯಲಿದೆ.  ಈ ಹಿನ್ನೆಲೆಯಲ್ಲಿ ಚುನಾವಣಾ ವ್ಯಾಪ್ತಿಯೊಳಗೆ ಬರುವ ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ, ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವ ಹಿತದೃಷ್ಟಿಯಿಂದ  ಮತ್ತು ಅಹಿತಕರ … Read more