ಶಿವಮೊಗ್ಗ : 3 ತಿಂಗಳ ಗರ್ಭಿಣಿಯನ್ನ ಹೊರಹಾಕಿದ್ದಕ್ಕೆ, ಒಂದು ವರ್ಷ ಅಂದರ್! ಕೋರ್ಟ್​ ತೀರ್ಪು!

ನವೆಂಬರ್, 08, 2025 ರ ಮಲೆನಾಡು ಟುಡೆ ಸುದ್ದಿ : ಅಕ್ರಮ ಸಂಬಂಧ ಹೊಂದಿದ್ದಲ್ಲದೆ, ಗರ್ಭಿಣಿಯಾಗಿದ್ದ ತನ್ನ ಪತ್ನಿಯನ್ನು ಮನೆಯಿಂದ ಹೊರಹಾಕಿದ್ದ ಪತಿಗೆ ಶಿವಮೊಗ್ಗದ ನ್ಯಾಯಾಲಯವು ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ ಶಿವಮೊಗ್ಗ ಜೈಲು ಗೇಟ್​ನಲ್ಲಿಯೇ ವಾಸೀಂ ಅರೆಸ್ಟ್!, ಮಾಳೂರು ಸಮೀಪ ಬಾಣಂತಿ ಸಾವು! ಶಿವಮೊಗ್ಗದಲ್ಲಿ ಏನೆಲ್ಲಾ ಆಯ್ತು! ಶಿವಮೊಗ್ಗದ 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ತೀರ್ಪು ಹರೀಶ್ ಎಂಬುವವನ ವಿರುದ್ಧ ಆತನ ಪತ್ನಿ ನೀಡಿದ ದೂರಿನ ವಿಚಾರಣೆ ಪೂರ್ಣಗೊಳಿಸಿದ 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಅಕ್ಟೋಬರ್ … Read more

ಜಾತಿ ನಿಂದನೆ! ಮೂವರಿಗೆ ನಾಲ್ಕು ವರ್ಷ ಶಿಕ್ಷೆ! ಎಚ್ಚರಿಕೆ?

Court Sentences in  Caste Abuse case  Bhadravathi court verdict case

Court Sentences in  Caste Abuse case  ಶಿವಮೊಗ್ಗ, malenadu today news : August 24 2025, ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ನಡೆದ ಜಾತಿ ನಿಂದನೆ ಹಾಗೂ ಹಲ್ಲೆ ಪ್ರಕರಣದಲ್ಲಿ ನಾಲ್ವರಿಗೆ ಶಿಕ್ಷೆಯಾಗಿದೆ. ಮೂವರು ಆರೋಪಿಗಳಿಗೆ ನ್ಯಾಯಾಲಯವು ನಾಲ್ಕು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.   ದಿನಾಂಕ 11/08/2018 ರಂದು ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದ ಘಟನೆ ಇದಾಗಿದೆ. ಇಲ್ಲಿನ  ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರಿಗೆ  ಶ್ರೀಧರ, ಮೋಹನ್ ಮತ್ತು ಹರೀಶ್ ಹಾಗೂ ಮನು ಎಂಬ ಆರೋಪಿಗಳು  … Read more

 ಬೈಕ್ ಅಪಘಾತ ಪ್ರಕರಣ : ಸಾಗರ ಕೋರ್ಟ್​ನಿಂದ ಮಹತ್ವದ ತೀರ್ಪು 

 Jail ಸಾಗರ, ಶಿವಮೊಗ್ಗ, malenadutoday.com :  ಸಾಗರದಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪಘಾತವೆಸಗಿದ ವ್ಯಕ್ತಿಗೆ ಸಾಗರದ ಜೆಎಂಎಫ್​ಸಿ ಕೋರ್ಟ್​ ಶಿಕ್ಷೆ ವಿಧಿಸಿದೆ. ಈ ಪ್ರಕರಣದ ವಿವರ ಹೀಗಿದೆ. 2018ರ ಜನವರಿ 14 ರಂದು ನಡೆದಿದ್ದ ಅಪಘಾತ ಪ್ರಕರಣದಲ್ಲಿ  ಬೈಕ್ ಸವಾರನ ಸಾವಿಗೆ ಕಾರಣನಾದ ಕಾರು ಚಾಲಕನಿಗೆ, ಇಲ್ಲಿನ  ಜೆಎಂಎಫ್‌ಸಿ ನ್ಯಾಯಾಲಯವು ಒಂದುವರೆ ವರ್ಷಗಳ ಜೈಲು ಶಿಕ್ಷೆ ಮತ್ತು ₹9,000 ದಂಡ ವಿಧಿಸಿದೆ.  Jail  ಅಂದು ನಡೆದಿದ್ದು ಏನು? ನಂಜನಗೂಡು ತಾಲ್ಲೂಕಿನ ಸಿಂದುವಳ್ಳಿ ಗ್ರಾಮದ ಗಿರೀಶ್ ಅವರು … Read more

ಶಿಕಾರಿಪುರದಲ್ಲಿ ಮೂವರು ಮಹಿಳಾ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

Chain Snatching Case:  3 Women Accused Sentenced to Jail 

Chain Snatching Case:  3 Women Accused Sentenced to Jail  ಶಿಕಾರಿಪುರದಲ್ಲಿ ಮೂವರು ಮಹಿಳಾ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ ಶಿಕಾರಿಪುರ: ತಾಲ್ಲೂಕಿನ ತೊಗರ್ಸಿ ಗ್ರಾಮದಲ್ಲಿ ನಡೆದಿದ್ದ ಸರಗಳವು ಪ್ರಕರಣದಲ್ಲಿ ಮೂವರು ಮಹಿಳಾ ಆರೋಪಿಗಳಿಗೆ ಶಿಕಾರಿಪುರದ ನ್ಯಾಯಾಲಯ ಜೈಲು ಶಿಕ್ಷೆ (Imprisonment) ವಿಧಿಸಿದೆ. 2018ರ ಫೆಬ್ರವರಿ 26ರಂದು ಈ ಘಟನೆ ನಡೆದಿತ್ತು. ತೊಗರ್ಸಿಯ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಗುಂಡಗಟ್ಟಿ ಗ್ರಾಮದ ಈರಮ್ಮ ಅವರ ಬಂಗಾರದ ಸರವನ್ನು (Gold … Read more