ಸಕ್ರೆಬೈಲ್​ನ ಆನೆಗಳಿಗೆ ಅನಾರೋಗ್ಯ! ಕಾಯಿಲೆಗೆ ಬೀಳಲು ಕಾರಣ ಯಾರು!? ಎಕ್ಸ್​ಕ್ಲ್ಯೂಸಿವ್​ ಸುದ್ದಿ ಜೊತೆ ಇವತ್ತಿನ ಇ ಪೇಪರ್​ ಓದಿ

Malenadu today e paper Malenadu today e paper Flights from Goa Chennai Diverted to Hyderabad Malenadu today e paper : 20-08-2025Malnad suddi Shimoga malenadu shivamogga e paper news today e paper today

Malenadu today e paper 20-10-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್​ಲೋಡ್ ಮಾಡಬಹುದು https://drive.google.com/file/d/1ctNUjdXtEOfgYQhHBpFirW8aS8vZr7Qk/view?usp=sharing  ಪತ್ರಿಕೆಯಲ್ಲಿನ ನಮ್ಮ … Read more

ಸಾಯಲು ಮಲೆನಾಡಿಗೆ ಬಂದವನ ಜೀವ ಉಳಿಸಿ ಬೆಂಗಳೂರು ಬದುಕಿನ ಬಸ್​ ಹತ್ತಿಸಿದ ಎಸ್​ಐ, ರಿಕ್ಷಾ ಚಾಲಕ!

Bengaluru Mans Life Saved at Jog Falls from si

Bengaluru Mans Life Saved at Jog Falls from si ಆಗಸ್ಟ್ 31 2025 : ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ತಾಣ ಜೋಗ ಜಲಪಾತ. ಈ ತಾಣವನ್ನು ನೋಡಲೆಂದೆ ವರ್ಷಪೂರ್ತಿ ಪ್ರವಾಸಿಗರು ಬರುತ್ತಾರೆ. ಈಗಂತೂ ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜೋಗದಲ್ಲಿ ಹಾಲ್ಗಡಲೇ ಸೃಷ್ಟಿಯಾಗಿದ್ದು, ಕಾರ್ಗಲ್ಲಿನ ಕೊರಕಲುಗಳ ನಡುವೆ ಶ್ವೇತ ಜಲರಾಶಿ ದುಮ್ಮಿಕ್ಕುವ ದೃಶ್ಯ, ಜೀವನ ಚೈತನ್ಯವನ್ನೇ ನೀಡುತ್ತದೆ. ಇದರ ನಡುವೆ ಮಾಡಿಕೊಂಡ ಅಥವಾ ವಿಧಿ ನೀಡಿದ … Read more

ಜೋಗ ಜಲಪಾತದಲ್ಲಿ ಜನರ ರಶ್​! ಜನರ ಕಲರವ!

Jog Falls Attracts Tourists as Linganamakki Reservoir Fills Up; Demand for Infrastructure Boost

Jog Falls Attracts Tourists  ಪ್ರವಾಸಿಗರನ್ನು ಸೆಳೆಯುತ್ತಿರುವ ಜೋಗ ಜಲಪಾತ Jog Falls Attracts Tourists ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಜೋಗ ಜಲಪಾತ ಮತ್ತೆ ತನ್ನ ನಿಜಸ್ವರೂಪವನ್ನು ಪ್ರದರ್ಶಿಸುತ್ತಿದೆ. ಈ ಅದ್ಭುತ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದುಬರುತ್ತಿದೆ.. ವಾರಾಂತ್ಯದಲ್ಲಿ ಜೋಗ ಜಲಪಾತಕ್ಕೆ ಪ್ರವಾಸಿಗರ ದಂಡು ವಾರಾಂತ್ಯ ಬಂದರೆ ಜೋಗ ಜಲಪಾತ ಪ್ರವಾಸಿಗರ ದಂಡಿನಿಂದ ತುಂಬಿಹೋಗುತ್ತಿದೆ. ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೋಗ ಜಲಪಾತ ತನ್ನ ವೈಭವದ ತುದಿಗೆ … Read more

ಸಿಗಂದೂರು ಸೇತುವೆ / ಆಲ್​ ರೈಟ್​, ಮುಂದಕ್ಕೆ ಈ ಮುಖ್ಯ ಕನಸು, ಕೆಲಸಗಳೆಲ್ಲವೂ ಆಗಲಿ!

Connecting Sigandur Kollur Shivamogga Tourism Icon

Shivamogga Tourism Icon Sharavathi Bridge 13 Malnad news today  Shivamogga Tourism Icon Sharavathi Bridge 13 ಮಲೆನಾಡಿನ ದಶಕಗಳ ಕನಸಾಗಿದ್ದ, ಶರಾವತಿ ಹಿನ್ನೀರಿನ ಅಂಬಾರಗೋಡ್ಲು – ಕಳಸವಳ್ಳಿ ನಡುವಿನ ಸೇತುವೆ ಈಗ ಲೋಕಾರ್ಪಣೆಗೊಳ್ಳುವ ಹಂತದಲ್ಲಿದೆ. ಇಂತಹ ಕ್ಲಿಷ್ಟಕರ ಯೋಜನೆ ಪೂರ್ಣಗೊಳ್ಳಲು ಶ್ರಮಿಸಿದ ಎಲ್ಲರೂ ಅಭಿನಂದನಾರ್ಹರು. ಸೇತುವೆಗೆ ಹೆಸರಿಡುವ, ಯೋಜನೆಯ ಯಶಸ್ಸಿನ ಲಾಭ ಪಡೆದುಕೊಳ್ಳುವ ವಿವಾದಗಳನ್ನೆಲ್ಲ ಬದಿಗಿಟ್ಟು ಅಬ್ರಹಾಂ ಲಿಂಕನ್ನನ ಸರ್ವಕಾಲಿಕ ವ್ಯಾಖ್ಯಾನವನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳೋಣ: “ಪ್ರಜಾಪ್ರಭುತ್ವ ಎಂದರೆ ಜನರ ಸರ್ಕಾರ, ಜನರಿಂದ, ಜನರಿಗಾಗಿ”. … Read more