ಟಿಪ್ಪು ನಗರ ಮತ್ತು ದ್ರೌಪದಮ್ಮ ಸರ್ಕಲ್ನಲ್ಲಿ SKIRMISH ಕೇಸ್ ! ಇದುವರೆಗೂ 10 ಆರೋಪಿಗಳು ಅರೆಸ್ಟ್
KARNATAKA NEWS/ ONLINE / Malenadu today/ Jun 28, 2023 SHIVAMOGGA NEWS ಶಿವಮೊಗ್ಗ ನಗರದ ಟಿಪ್ಪುನಗರ ಹಾಗೂ ದ್ರೌಪದಮ್ಮ ವೃತ್ತದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಇದುವರೆಗೂ ಒಟ್ಟು 10 ಜನರನ್ನು ಬಂಧಿಸಿದ್ದಾರೆ. ಕಳೆದ ಭಾನುವಾರ ಸಂಜೆ ಟಿಪುನಗರದಲ್ಲಿ ಆಟೋ ಬೈಕ್ಗೆ ಟಚ್ ಆದ ಕಾರಣಕ್ಕೆ ಎರಡು ಗುಂಪು ನಡುವೆ ಗಲಾಟೆ ನಡೆದಿತ್ತು. ಈ ವೇಳೇ, ಸಂದೇಶ್ ಎಂಬಾತನ ಮೇಲೆ ಅನ್ಯಕೋಮಿನ ಗುಂಪು ಹಲ್ಲೆ ನಡೆಸಿತ್ತು. ಅಲ್ಲದೆ ಇದೇ ವಿಚಾರವಾಗಿ … Read more