ಡಿಸಿ ಗುರುದತ್ತ ಹೆಗಡೆ ಆದೇಶ: ಸಿಟಿಯ ಈ ರೋಡಲ್ಲಿ ಏಕಮುಖ ಸಂಚಾರ ಜಾರಿ

KFD Fatality Shivamogga Round up

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ನಗರದಲ್ಲಿ ಮತ್ತೊಂದು ರಸ್ತೆಯಲ್ಲಿ ಏಕಮುಖ ಸಂಚಾರ ನಿಯಮ ಜಾರಿಗೊಳಿಸಲಾಗಿದೆ. ಈ ಮೊದಲು ಕಾಂಗ್ರೆಸ್​ ಕಚೇರಿ ಇರುವ ರಸ್ತೆಯಲ್ಲಿ ಏಕಮುಖ ಸಂಚಾರಕ್ಕೆ ಆದೇಶ ಮಾಡಲಾಗಿತ್ತು. ಇದೀಗ  ನಗರದ ಪ್ರಮುಖ ಪ್ರದೇಶಗಳಲ್ಲಿ ಒಂದಾದ ವಿನೋಬನಗರ ಪೊಲೀಸ್ ಚೌಕಿ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ಮತ್ತು ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ವಿನೋಬನಗರದ 2ನೇ ಹಂತದ 2ನೇ ಮುಖ್ಯ ರಸ್ತೆಯ ಆಯ್ದ ಭಾಗದಲ್ಲಿ ಏಕಮುಖ ಸಂಚಾರಕ್ಕೆ ನಿಯಮ ಮಾಡಲಾಗಿದೆ. ಈ ಸಂಬಂಧ  ಜಿಲ್ಲಾಧಿಕಾರಿ … Read more

ಶಿವಮೊಗ್ಗದಲ್ಲಿ ರೋಡಿಗಿಳಿದ ಭದ್ರಾ! ಏನಿದು ಬೈಕ್ ಪೆಟ್ರೋಲಿಂಗ್! ಏನು ಅನುಕೂಲ! ಇಂಟರ್ಸ್ಟಿಂಗ್​ ಆಗಿದೆ ಮಾಹಿತಿ!

KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ಶಿವಮೊಗ್ಗ ನಗರದಲ್ಲಿ ಸಾರ್ವಜನಿಕ ಮತ್ತು ಸುಗಮ ಸಂಚಾರದ ಹಿತದೃಷ್ಠಿಯಿಂದ ಶಿವಮೊಗ್ಗ ಪೊಲೀಸ್ ಇಲಾಖೆ,  04 ಭದ್ರಾ ಸಂಚಾರ ಗಸ್ತು ದ್ವಿಚಕ್ರ ವಾಹನಗಳನ್ನ ರೋಡಿಗಿಳಿಸಿದೆ. ಈ ಸಂಬಂಧ  ಬೈಕ್​ ಪೆಟ್ರೋಲಿಂಗ್​ಗೆ ಎಸ್​ಪಿ ಮಿಥುನ್​ ಕುಮಾರ್  ಚಾಲನೆ ನೀಡಿದ್ಧಾರೆ.  ಬೈಕ್​ನಲ್ಲಿ ಇರಲಿದೆ ವಿಶೇಷ ವ್ಯವಸ್ಥೆ              ಗಸ್ತು ವಾಹನಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಪಿಎಎಸ್ (ಪಬ್ಲಿಕ್ ಅಡ್ರೆಸ್ ಸಿಸ್ಟಮ್), ಸೈರನ್, ಲೈಟಿಂಗ್ಸ್, ವಾಕಿ-ಟಾಕಿ ಮತ್ತು ಉಳಿದ … Read more