ತುಂಬು ಗರ್ಭಿಣಿ ಭಾನುಮತಿ ಆನೆಯ ಬಾಲ ತುಂಡಾಗುವಂತೆ ಕತ್ತಿಯಿಂದ ಹಲ್ಲೆ ನಡೆಸಿವರು ಯಾರು | ಸಕ್ರೆಬೈಲ್​ ಆನೆ ಕ್ಯಾಂಪ್​ನಲ್ಲಿ ತಲ್ಲಣ ಮೂಡಿಸಿದ ಘಟನೆ ಬಗ್ಗೆ ನಡೆಯುವುದೇ ತನಿಖೆ

KARNATAKA NEWS/ ONLINE / Malenadu today/ Oct 17, 2023 SHIVAMOGGA NEWS ತುಂಬು ಗರ್ಭಿಣಿ ಭಾನುಮತಿ ಆನೆಯ ಬಾಲ ತುಂಡಾಗುವಷ್ಟು ಕತ್ತಿಯಿಂದ ಹಲ್ಲೆ ನಡೆಸಿವರು ಯಾರು, ತಲ್ಲಣ ಮೂಡಿಸಿದ ಘಟನೆ ಬಗ್ಗೆ ನಡೆಯುವುದೇ ತನಿಖೆ ಸಕ್ರೆಬೈಲು ಆನೆ ಬಿಡಾರದಲ್ಲಿ ಎಂದೂ ನಡೆಯದ ಘಟನೆಯೊಂದು ನಡೆದು ಹೋಗಿದೆ. ತುಂಬು ಗರ್ಭಿಣಿ ಭಾನುಮತಿ ಆನೆಯ ಬಾಲಕ್ಕೆ ಮಚ್ಚಿನಿಂದ ಹೊಡೆದು ಕಿಡಿಗೇಡಿಗಳು ಗಾಯಗೊಳಿಸಿದ್ದಾರೆ. ನೆನ್ನೆ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆಯ ಕಾವಾಡಿ ಮೊಹಮ್ಮದ್ ಹಾಗು ಸುದೀಪ್ ಭಾನುಮತಿ ಆನೆಯ … Read more