ಇಂದಿನ ರಾಶಿ ಭವಿಷ್ಯ! ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಗಲಿದೆ ಶುಭ ಸಮಾಚಾರ
Today Horoscope Dec 30 2025 ಶಿವಮೊಗ್ಗ : ವಿಶ್ವಾವಸು ನಾಮ ಸಂವತ್ಸರದ ದಕ್ಷಿಣಾಯನ ಹೇಮಂತ ಋತು, ಪುಷ್ಯ ಮಾಸದ ವೈಕುಂಠ ಏಕಾದಶಿಯ ಶುಭ ಸಂದರ್ಭ. ಶುಕ್ಲ ಪಕ್ಷದ ಏಕಾದಶಿ ತಿಥಿ. ರಾತ್ರಿ 1.11 ರವರೆಗೆ ಭರಣಿ ನಕ್ಷತ್ರವಿದ್ದು ತದನಂತರ ಕೃತ್ತಿಕಾ ನಕ್ಷತ್ರವು ಪ್ರವೇಶಿಸಲಿದೆ. ಅಮೃತ ಘಳಿಗೆಯು ರಾತ್ರಿ 8.40 ರಿಂದ 10.10 ರವರೆಗೆ ಇರಲಿದ್ದು, ರಾಹುಕಾಲವು ಮಧ್ಯಾಹ್ನ 3.00 ರಿಂದ 4.30 ರವರೆಗೆ ಹಾಗೂ ಯಮಗಂಡ ಕಾಲವು ಬೆಳಿಗ್ಗೆ 9.00 ರಿಂದ 10.30 ರವರೆಗೆ ಇರಲಿದೆ. … Read more