ಕೆಮ್ಮಣ್ಣುಗುಂಡಿ : ಶಿಕಾರಿಪುರದ ಮೂಲದ ಶಿಕ್ಷಕನ ದುರಂತ ಅಂತ್ಯ! ನಡೆದಿದ್ದೇನು?

Tragic Selfie Accident at Kemmannugundi Chikkamagaluru

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 22 2025 : ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣು ಗುಂಡಿಯಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಮೇಷ್ಟ್ರರೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ತಮ್ಮ ಪತ್ನಿಯೊಂದಿಗೆ ಕೆಮ್ಮಣ್ಣುಗುಂಡಿಗೆ ಪ್ರವಾಸಕ್ಕೆ ಹೋಗಿದ್ದ  ಶಿಕ್ಷಕರೊಬ್ಬರು ಸೆಲ್ಟಿ ತೆಗೆದುಕೊಳ್ಳುವ ಸಂದರ್ಭ, ಆಯ ತಪ್ಪಿ 70 ಅಡಿ ಆಳದ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಅವರನ್ನ  ಸಂತೋಷ್ (40) ಎಂದು ಗುರುತಿಸಲಾಗಿದೆ. ಈ ಸಂಬಂಧ ಲಿಂಗದಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದುರಂತ ನಡೆದದ್ದು ಹೇಗೆ? ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದವರು ಎನ್ನಲಾದ ಸಂತೋಷ್ … Read more

ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಬಳಿ ಕಾಣಿಸಿದ ಬೆಂಕಿ: ಕೆಲಹೊತ್ತು ನಿಂತು ಸಾಗಿದ ಟ್ರೈನ್ 

ಕುವೆಂಪು ಎಕ್ಸ್‌ಪ್ರೆಸ್, ಬೆಂಕಿ, ತಾಳಗುಪ್ಪ, ಮೈಸೂರು, ತರೀಕೆರೆ,,ರೈಲ್ವೆ ಸುದ್ದಿ, Kuvempu Express, Train Fire, Talaguppa, Mysuru, Tarikere, Railway Accident, Fire Incident, Karnataka Train News,  #KuvempuExpress #TrainFire #RailwaySafety #KarnatakaRailways #Tarikere #TrainAlert #IndianRailways #BreakingNews

Kuvempu Express Train ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಬಳಿ ಕಾಣಿಸಿದ ಬೆಂಕಿ: ಕೆಲಹೊತ್ತು ನಿಂತು ಸಾಗಿದ ಟ್ರೈನ್  ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಭಾಗದಲ್ಲಿ (Kuvempu Express Train) ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ರೈಲು ನಿಲ್ಲಿಸಿ ಪರಿಶೀಲನೆ ನಡೆಸಲಾಗಿದೆ. ಚಲಿಸುವ ಚಕ್ರಗಳ ವಿವಿಧ ಕಾರಣಕ್ಕೆ ಅತಿಯಾದ ಬಿಸಿ ಉಂಟಾಗಿ ಈ ರೀತಿ ಬೆಂಕಿಕಾಣಿಸಿಕೊಳ್ಳುವುದು ಸಹಜ ಎನ್ನಲಾಗಿದ್ದು, ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೆ ಸಿಬ್ಬಂದಿ ಟ್ರೈನ್​ ನಿಲ್ಲಿಸಿ ಪರಿಶೀಲನೆ ನಡೆಸಿ … Read more