ತೀರ್ಥಹಳ್ಳಿ ಭಾರತೀಪುರ ಕ್ರಾಸ್​ನಲ್ಲಿ ಚನ್ನಗರಿಯ ಮೂವರು ಸಾವು! ಹೇಗಾಯ್ತು!

Thirthahalli Road Accident

Shimoga | ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಿನ್ನೆ ರಾತ್ರಿ ದೊಡ್ಡ ಆಕ್ಸಿಡೆಂಟ್ ಆಗಿತ್ತು. ಈ ಘಟನೆಯಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿದೆ. ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಸಂಭವಿಸಿದ ಅಪಘಾತದಲ್ಲಿ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.  ಚನ್ನಗಿರಿಯಿಂದ ಶೃಂಗೇರಿಯತ್ತ ಆರು ಪ್ರಯಾಣಿಕರೊಂದಿಗೆ ಸಾಗುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಮಂಗಳೂರಿನಿಂದ ರಾಯಚೂರು ಕಡೆಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಈ ಘಟನೆ ನಡೆದಿದೆ.  ಮೃತರನ್ನು ಕಾರಿನ ಚಾಲಕ ರಿಯಾಜ್ ಅಹಮದ್, … Read more

ತೀರ್ಥಹಳ್ಳಿಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಘಟನೆ! ಡೆವಿಲ್​ ಸಂಭ್ರಮದ ನಡುವೆ 26 ವರ್ಷದ ಪುನೀತ್ ಮರಣ

Thirthahalli

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಅಪಘಾತವೊಂದು ಸಂಭವಿಸಿದೆ. ಬೈಕ್ ಮತ್ತು ರಾಜಹಂಸ ಬಸ್ ನಡುವೆ ಡಿಕ್ಕಿಯಾಗಿ 26 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದೆ.  ತೀರ್ಥಹಳ್ಳಿ ತಾಲ್ಲೂಕು , ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ತಡರಾತ್ರಿ ಘಟನೆ ಸಂಭವಿಸಿದ್ದು,  ಬೈಕ್ ಮತ್ತು ರಾಜಹಂಸ ಬಸ್ ಮಧ್ಯೆ ಡಿಕ್ಕಿಯಾಗಿದೆ. ಮೃತಪಟ್ಟ ಯುವಕನನ್ನು ರಂಜದಕಟ್ಟೆ ಸಮೀಪದ ಮೀನುಗುಂದ ಗ್ರಾಮದ ಪುನೀತ್ (26 ವರ್ಷ) ಎಂದು ಗುರುತಿಸಲಾಗಿದೆ. … Read more

23ನೇ ಮೈಲಿಗಲ್ಲು | ನೀರು ಕುಡಿಯಲು ರಸ್ತೆ ದಾಟ್ತಿದ್ದ ಜಿಂಕೆ ಸಾವು!

Deer Killed by Speeding Vehicle in Tirthahalli.

ನವೆಂಬರ್, 01, 2025 ರ ಮಲೆನಾಡು ಟುಡೆ ಸುದ್ದಿ :  ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ರಸ್ತೆಯಲ್ಲಿ ಜೀವಬಿಟ್ಟ ಘಟನೆ ತೀರ್ಥಹಳ್ಳಿ ಸಮೀಪ ವರದಿಯಾಗಿದೆ. ತಾಲೂಕಿನ 23ನೇ ಮೈಲಿಗಲ್ಲಿನ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ. ಬೆಳಿಗ್ಗೆ ಸುಮಾರು 7:30 ರ ಸುಮಾರಿಗೆ ಘಟನೆ ನಡೆದಿದೆ ಎಂದು ಇಲ್ಲಿ ಸಂಚರಿಸುವ ವಾಹನ ಸವಾರರು ಹೇಳುತ್ತಿದ್ದಾರೆ. ರಸ್ತೆ ದಾಟುತ್ತಿದ್ದ ಜಿಂಕೆಗೆ ವೆಹಿಕಲ್ ಡಿಕ್ಕಿಯಾಗಿಬಹುದು ಎನ್ನಲಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.    … Read more