ಶಿವಮೊಗ್ಗ ಡೈಲಿ ನ್ಯೂಸ್|ಜೈಲಲ್ಲಿ ಹೊಡೆದಾಟ! ಅಸಲಿಗೆ ನಡೆದಿದ್ದೇನು? ಆನಂದಪುರದಲ್ಲಿ ಮಹಿಳೆ ಸಾವು! ರಿಪ್ಪನ್​ ಪೇಟೆಯಲ್ಲಿ ನೀರು ಹಾಯಿಸಲು ಹೋದವ ಶವವಾಗಿ ಮರಳಿದ

Shivamogga Round up

Shimoga News  | ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನ ಸಂಕ್ಷಿಪ್ತವಾಗಿ ವಿವರಿಸುವ ಇವತ್ತಿನ ಶಿವಮೊಗ್ಗ ರೌಂಡ್ ಅಪ್​ ನ್ಯೂಸ್​ ಇಲ್ಲಿದೆ. ಶಿವಮೊಗ್ಗದಲ್ಲಿ ನಿನ್ನೆದಿನದ ಪ್ರಮುಖ ಮೂರು ಘಟನೆಯ ಬಗ್ಗೆ ವರದಿಯಾಗಿದೆ. ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಎರಡು ಗುಂಪುಗಳ ನಡುವೆ ಹೊಡೆದಾಡಿಕೊಂಡಿರುವ ಬಗ್ಗೆ ಎಫ್​ಐಆರ್ ದಾಖಲಾಗಿದ್ದು, ಜೈಲಿನ ಅಧಿಕಾರಿಗಳು ದೂರು ಕೊಟ್ಟಿರುವ ಹಿನ್ನೆಲೆಯಲ್ಲಿ ವಿಷಯ ವರದಿಯಾಗಿದೆ. ಇನ್ನೊಂದೆಡೆ ಸಾಗರ ಹಾಗೂ ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಹಾವು ಕಚ್ಚಿ ಮಹಿಳೆಯೊಬ್ಬರು ಹಾಗೂ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.  … Read more

ಶಿವಮೊಗ್ಗ ಜೈಲ್​ ಅಧಿಕಾರಿಗಳನ್ನೇ ಯಾಮಾರಿಸಲು ಪ್ಲಾನ್!!! ಗೇಟ್​ನಲ್ಲಿಯೇ ಫೇಲ್​!

Mobile Phone Jail Security Check

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13  2025:   ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ಸಾಗಿಸುತ್ತಿದ್ದ ಆರೋಪ ಸಂಬಂಧ ಎರಡು ಬೇರೆ ಬೇರೆ ಪ್ರಕರಣಗಳು ದಾಖಲಾಗಿವೆ. ಎರಡು ಪ್ರಕರಣಗಳು ಸಹ ಅದರದ್ದೆ ಕಾರಣಕ್ಕೆ ಕುತೂಹಲ ಮೂಡಿಸಿದೆ.  ಬಿಸ್ಕತ್​ ಪ್ಯಾಕ್​ನಲ್ಲಿ ಗಾಂಜಾ ಸಾಗಾಟ  ಮೊದಲೇ ಪ್ರಕರಣದಲ್ಲಿ ಮೂವರು ಯುವಕರು  ಬಿಸ್ಕೆಟ್ ಪ್ಯಾಕೆಟ್‌ನಲ್ಲಿ ಗಾಂಜಾ, ಸಿಗರೇಟ್ ಇಟ್ಟು ವಿಚಾರಣಾಧೀನ ಕೈದಿಗೆ ನೀಡಲು ಬಂದಿದ್ದರು. ಅವರನ್ನು ತಪಾಸಣೆಗೆ ಒಳಪಡಿಸಿದ ಸಂಧರ್ಭದಲ್ಲಿ ಈ ವಿಚಾರ ಗೊತ್ತಾಗಿದೆ.  ಮೂರು ಜನರನ್ನು … Read more

ಊರುಗಡೂರಿನಲ್ಲಿ ನಿನ್ನೆ ಆಗಿದ್ದೇನು? ಇಬ್ಬರಿಗೆ ಇರಿದಿದ್ದೇಕೆ? ಎಸ್​ಪಿ ಹೇಳಿದ್ದೇನು?

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 6  2025: ಶಿವಮೊಗ್ಗ ಊರುಗಡೂರು ಬಳಿಯಲ್ಲಿ ನಿನ್ನೆ ದಿನ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಘಟನೆಯಲ್ಲಿ ನಡೆದಿದ್ದೇನು ಎಂಬುದನ್ನು ಗಮನಿಸುವುದಾದರೆ, ಎಸ್​ಪಿ ಮಿಥುನ್ ಕುಮಾರ್ ರವರ ಪ್ರಕಾರ, ಇಲ್ಲಿನ ನಿವಾಸಿ ಪರ್ದೀನ್ ಪ್ರಕರಣದ ಪ್ರಮುಖ ಆರೋಪಿ, ಈತ ಶಬ್ಬೀರ್​ನ ಸಹೋದರಿಯನ್ನ ಮದುವೆಯಾಗಿದ್ದ. ಆದರೆ ಈ ನಡುವೆ ಇಬ್ಬರು ಬೇರೆ ಬೇರೆಯಾಗಿದ್ದರು. ಈ ವಿಚಾರದಲ್ಲಿ ಮಾತುಕತೆ ಮಾಡುತ್ತಿರುವಾಗ ಶಬ್ಬೀರ್​ ಹಾಗೂ ಶಹಬಾಜ್ ಮೇಲೆ ಪರ್ದೀನ್ ಮಾರಕಾಸ್ತ್ರದಿಂದ ದಾಳಿ ಮಾಡಿದ್ದಾನೆ ಎಂದು ತಿಳಿದುಬಂದಿದೆ.  … Read more