ಬೆಂಗಳೂರು | ಇಂದಿರಾನಗರ ಆಸ್ಪತ್ರೆ ನರ್ಸ್ ಶಿವಮೊಗ್ಗದಲ್ಲಿ ಆತ್ಮಹತ್ಯೆ | ತುಮಕೂರಿನ ಗೃಹಿಣಿ ಸಾವಿಗೆ ಕಾರಣವಾಗಿದ್ದೇನು?
KARNATAKA NEWS/ ONLINE / Malenadu today/ Oct 14, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕುರುವಳ್ಳಿ ಸೇತುವೆಯ ಕೆಳಭಾಗದಲ್ಲಿ ನಿನ್ನೆ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು. ನೀರಿಗೆ ಹಾರಿ ಮೃತಪಟ್ಟಿದ್ದ ಮಹಿಳೆಯ ಗುರುತು ಪತ್ತೆಯಾಗಿದ್ದು, ಆಕೆಯು ಸಾವನ್ನಪ್ಪಿದ ಸ್ಥಳದಲ್ಲಿಯೆ ಡೆತ್ ನೋಟ್ ಕೂಡ ಲಭ್ಯವಾಗಿದೆ. ಅದರ ಪ್ರಕಾರ, ಮಹಿಳೆಯನ್ನು ಎಚ್ಹೆಚ್ ಲತಾಮಣಿ 48 ವರ್ಷ ಎಂದು ಗುರುತಿಸಲಾಗಿದೆ. ಸಾಲಬಾಧೆ ತಾಳಲಾರದೆ ಮ ತುಂಗಾ ತೂಗು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರು ಬರೆದಿಟ್ಟಿದ್ದಾರೆ. … Read more