ಲಯನ್​ ಸಫಾರಿಯಿಂದ ಪ್ರವಾಸಿಗರಿಗೆ ಗುಡ್​ ನ್ಯೂಸ್​

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 29 2025 :   ದಸರಾ ಹಿನ್ನೆಲೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮ ನಾಳೆ ದಿನ ಅಂದರೆ ಮಂಗಳವಾರವೂ ತೆರೆದಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಸರಾ ಹಬ್ಬದ ಕಾರಣ ಸಾರ್ವಜನಿಕರು ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳು ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮೃಗಾಲಯವನ್ನು ಮತ್ತು ಸಫಾರಿ ವೀಕ್ಷಣೆಯನ್ನು ಮಂಗಳವಾರದಂದೂ ಸಹ ತೆರೆಯಲು ನಿರ್ಧರಿಸಲಾಗಿದೆ. Lion and Tiger Safari ಸಾಮಾನ್ಯವಾಗಿ ವಾರದ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು