ದೇಗುಲದ ಬೀಗ ಮುರಿದು ಮಾರಿಕಾಂಬೆಯ ತಾಳಿ ಸರದ ಗುಂಡು ಕದ್ದೊಯ್ದ ಕಳ್ಳರು!

Shiraguppe Marikamba Temple Theft, Sagar Crime News, Anandapura Police Station, Shivamogga Temple Robbery, Gold Stolen in Sagar

Marikamba Temple Theft ಶಿವಮೊಗ್ಗ :  ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಾರಿಕಾಂಬಾ ದೇಗುಲದಲ್ಲಿ ಕಳ್ಳತನ ನಡೆದಿದೆ. ಇಲ್ಲಿನ ಶಿರಗುಪ್ಪೆ ಗ್ರಾಮದ ಮಾರಿಕಾಂಬಾ  ದೇವಾಲಯದಲ್ಲಿ ಡಿಸೆಂಬರ್ 22 ರಂದು ರಾತ್ರಿ ಈ ಘಟನೆ ನಡೆದಿದೆ.  ಮರುದಿನ ಬೆಳಗ್ಗೆ 7:00 ಗಂಟೆಗೆ ಗ್ರಾಮದ ನಿವಾಸಿ ನಾರಾಯಣಗೌಡರು ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಲು ಬಂದಾಗ ದೇವಸ್ಥಾನದ ಮುಖ್ಯದ್ವಾರದ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ. ಕಿಚ್ಚನ ಗೂಡಿನಲ್ಲಿ ಮಾರ್ಕ್​ ಅಬ್ಬರ! ಸುದೀಪ್​ರಿಗೆ ಓಲ್ಡ್​ ಮಂಕ್​ನ ಅಭಿಷೇಕ ! ಹೇಗಿತ್ತು … Read more

ದೇವಸ್ಥಾನಕ್ಕೆ ಬಂದು ಗಂಟೆ ಕದ್ದು ಕಾಡಿಗೆ ಓಡಿದ ಕಳ್ಳ/ ಹಿಡಿದು ಕಂಬಕ್ಕೆ ಕಟ್ಟಿದ ಗ್ರಾಮಸ್ಥರು

KARNATAKA NEWS/ ONLINE / Malenadu today/ Sep 29, 2023 SHIVAMOGGA NEWS’  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯೊಬ್ಬನನ್ನ ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.  ತೀರ್ಥಹಳ್ಳಿ ತಾಲ್ಲೂಕಿನ ವಾಟೆಮನೆ ಬಳಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ದೇವಸ್ಥಾನದಲ್ಲಿದ್ದ ಸಾಮಗ್ರಿಗಳನ್ನು ಕಳ್ಳರು ಕಳ್ಳತನ ಮಾಡಲು ಬಂದಿದ್ದರು. ಈ ವೇಳೆ ಅವರನ್ನು ಗಮನಿಸಿ ಹಿಡಿದ ಗ್ರಾಮಸ್ಥರು ವಿಚಾರಿಸಿದಾಗ ಕಳ್ಳರು ಸತ್ಯ ಬಾಯಿಬಿಟ್ಟಿದ್ದಾರೆ.  ಈ ಮಧ್ಯೆ ಒಬ್ಬ ಕಳ್ಳ ಅಲ್ಲಿಯೇ ಇದ್ದ ಕಾಡಿನಲ್ಲಿ ತಪ್ಪಿಸಿಕೊಂಡು ಓಡಿ … Read more