ಕೋರ್ಟ್ ಅಟೆಂಡ್ ಆಗ್ತಿಲ್ವಾ!? ಎಚ್ಚರಿಕೆ! ದೊಡ್ಡಪೇಟೆ, ಸೊರಬ ಪೊಲೀಸರಿಂದ ಮೂವರು ಅರೆಸ್ಟ್!

ಶಿವಮೊಗ್ಗ ದೊಡ್ಡಪೇಟೆ ಮತ್ತು ಸೊರಬ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ , Shimoga Doddapete and Soraba Police Arrested 3 Absconding Accused

ಶಿವಮೊಗ್ಗ  :  ಇಲ್ಲಿನ ದೊಡ್ಡಪೇಟೆ ಮತ್ತು ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನ್ಯಾಯಾಂಗದ ವಾರಂಟ್​ ನಡುವೆಯು ಕೋರ್ಟ್​​ಗೆ ಹಾಜರಾಗದವರ ವಿರುದ್ಧ ಸ್ಪೆಷಲ್ ಡ್ರೈವ್ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.  ವಿಮೆ ನೀಡಲು ಸತಾಯಿಸಿದ ಕಂಪೆನಿಗೆ ಶಿವಮೊಗ್ಗ ಗ್ರಾಹಕ ನ್ಯಾಯಾಲಯದ ಚಾಟಿ: ಕೋರ್ಟ್​ ನೀಡಿದ ತೀರ್ಪು ಏನು  ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಚೆಕ್ ಅಮಾನ್ಯ ಪ್ರಕರಣದ ಆರೋಪಿ ಒಬ್ಬರನ್ನು ಪೊಲೀಸರು ಆಯನೂರು ಗ್ರಾಮದಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. … Read more

ನಡುರಸ್ತೆಯಲ್ಲಿ ಶಿಕ್ಷಕಿಯ ಪರ್ಸ್ ಕಿತ್ತು ಪರಾರಿಯಾದ ಬೈಕ್ ಕಳ್ಳರು! ದೊಡ್ಡಪೇಟೆ ಕೇಸ್​ನಲ್ಲಿ ನಡೆದ ಘಟನೆ

chikkamagaluru malnad crime news Annanagar Wife Conspires to Murder Husband in Shivamogga

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗದಲ್ಲಿ ಈಚೇಗೆ ಸರಗಳ್ಳತನ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಸಾಕ್ಷಿ ಎಂಬಂತೆ ಶರಾವತಿ ನಗರದ ಬಳಿ ಮಹಿಳೆಯೊಬ್ಬರು ಪರ್ಸ್​ ಕದ್ದು ಆರೋಪಿಯೊಬ್ಬ ಪರಾರಿಯಾಗಿದ್ದಾನೆ.  ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು, ಹಾಡಹಗಲೇ ಈ ಕೃತ್ಯವೆಸಗಿದ್ದು, ಘಟನೆ ತಡವಾಗಿ ಗೊತ್ತಾಗಿದೆ.  ಟೈಲರಿಂಗ್ ಶಿಕ್ಷಕಿಯೊಬ್ಬರ ಕೈಯಲ್ಲಿದ್ದ ಪರ್ಸ್ ಕಸಿದು ಪರಾರಿಯಾಗಿರುವ ಘಟನೆ ಡಿಸೆಂಬರ್ 05 ರಂದು ನಡೆದಿದ್ದು,  ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ  ಅಪರಿಚಿತ ಇಬ್ಬರು ವ್ಯಕ್ತಿಗಳ ವಿರುದ್ಧ BNS 2023 ರ ಕಲಂ … Read more

ಸಂಸಾರ ತಾಪತ್ರಯಕ್ಕೆ ವಶೀಕರಣದ ಮಂತ್ರ! ಜ್ಯೋತಿಷಿಯ ಮಡಿಕೆಯಿಂದ ನಂಬಿಕೆ ದ್ರೋಹ! ದುರ್ಗಿಗುಡಿಯ ಕಥೆ

Malenadu Today

ನವೆಂಬರ್, 03, 2025 ರ ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗದಲ್ಲಿ ವಶೀಕರಣದ ಮೂಲಕ ದಾಂಪತ್ಯ ಕಲಹವನ್ನು ಬಗೆಹರಿಸುವುದಾಗಿ ವಂಚಿಸಲಾಗಿದೆ.   ದುರ್ಗಿಗುಡಿಯ ಜ್ಯೋತಿಷಿಯ ಮಾತು ನಂಬಿ ಕೆಟ್ಟ ದಂಪತಿ ಶಿವಮೊಗ್ಗ ನಗರದ ನಿವಾಸಿಯೊಬ್ಬರು ತಮ್ಮ ಪತಿಯ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ವಶೀಕರಣ ಜ್ಯೋತಿಷಿಯೊಬ್ಬರ ಬಳಿ ಹೋಗಿದ್ದರು. ದುರ್ಗಿಗುಡಿಯಲ್ಲಿ ಕಚೇರಿ ಮಾಡಿಕೊಂಡಿದ್ದ ಈ ಜ್ಯೋತಿಷಿ, ಸಮಸ್ಯೆ ಪರಿಹಾರಕ್ಕಾಗಿ 61 ಗ್ರಾಂ ಚಿನ್ನಾಭರಣವನ್ನು ತರುವಂತೆ ಸೂಚಿಸಿದ್ದ. ಅದರಂತೆ, ಮಹಿಳೆಯು ತಮ್ಮ ಬಳಿ ಇದ್ದ 51 ಗ್ರಾಂ ಚಿನ್ನ ಮತ್ತು ತಮ್ಮ ಸ್ನೇಹಿತೆಯ … Read more

ಕೆಎಸ್​ಆರ್​ಟಿಸಿ ಬಸ್​ ಸ್ಟ್ಯಾಂಡ್​ನಲ್ಲಿ ಅಪರಿಚಿತ ಮಹಿಳೆಯ ಶವಪತ್ತೆ! ಕೈ ಮೇಲಿತ್ತು 2 ಹೆಸರುಗಳ ಹಚ್ಚೆ

Unidentified Woman Found Dead at Shimoga KSRTC Bus Stand

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 13  2025:   ಶಿವಮೊಗ್ಗ ನಗರದ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಅನಾಮಧೇಯ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಆದರೆ ಮಹಿಳೆಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ, ಮೃತರ ಗುರುತು ಪತ್ತೆಗಾಗಿ ದೊಡ್ಡಪೇಟೆ ಪೊಲೀಸ್ ಸ್ಟೇಷನ್​  ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.  ಮಲಗಿದ್ದ ಸ್ಥಿತಿಯಲ್ಲಿ ಇಲ್ಲಿ ಪತ್ತೆಯಾಗಿದ್ದ  ಮಹಿಳೆಯನ್ನು ಸಾರ್ವಜನಿಕರ ಸಹಕಾರದೊಂದಿಗೆ ಪೊಲೀಸರು ಖಾಸಗಿ ಆಂಬುಲೆನ್ಸ್ ಮೂಲಕ ತಕ್ಷಣವೇ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ಮಹಿಳೆ ಈಗಾಗಲೇ … Read more

ಮೆರವಣಿಗೆ ದಿನ, ಸಾರ್ವಜನಿಕರಿಗೆ ಉಪದ್ರ! BNS 292 ಅಡಿಯಲ್ಲಿ 11 ಮಂದಿ ವಿರುದ್ಧ ಕೇಸ್

Burglary in Shivamogga Shimoga SIMS Hostel Shivamogga Bus Driver Assault Gold Robbery Scam Shivamogga crime news BNS 292 shivamogga doddapete caseshivamogga hero honda bike theft shivamogga news today

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 29 2025 :  ಶಿವಮೊಗ್ಗದಲ್ಲಿ ನಡೆದ ಹಬ್ಬಗಳ ಆಚರಣೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಸಮಸ್ಯೆ ತಂದಿಟ್ಟವರ ವಿರುದ್ಧ ಇನ್ನೂ ಸಹ ಕೇಸ್ ಮುಂದುವರಿದಿದೆ. ಇದಕ್ಕೆ ಸಾಕ್ಷಿ ಎಂಬಂತೆ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಈದ್ ಮಿಲಾದ್​ ಮೆರವಣಿಗೆ ಸಂದರ್ಭದಲ್ಲಿ ಅಮೀರ್ ಅಹಮದ್ ಸರ್ಕಲ್​ನ ಸಮೀಪ ಸಾರ್ವಜನಿರಿಕೆ ತೊಂದರೆ ಕೊಟ್ಟು ನಿಂದಿಸಿದ್ದಷ್ಟೆ ಅಲ್ಲದೆ ಸಾರ್ವಜನಿಕರಜೊತೆಗೆ ಅಸಭ್ಯವಾಗಿ  THE BHARATIYA NYAYA SANHITA (BNS), 2023 (U/s-292) ಅಡಿಯಲ್ಲಿ ಸಾರ್ವಜನಿಕರಿಗೆ … Read more

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾವಣಗೆರೆ ಯುವಕ ನೇಣಿಗೆ ಶರಣು! ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Young Man Dies at McGann Hospital  

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 17 2025 :  ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಯುವಕೊಬ್ಬ ನೇಣಿಗೆ ಶರಣಾದ ದಾರುಣ ಘಟನೆ ಸಂಭವಿಸಿದೆ. ಅನಾರೋಗ್ಯ ಪೀಡಿತ ತಾಯಿಯ ಶುಶ್ರೂಷೆಗಾಗಿ ಆಸ್ಪತ್ರೆಗೆ ಬಂದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡಿದ್ದಾನೆ.  ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದ 28 ವರ್ಷದ ಆಕಾಶ್ ಆತ್ಮಹತ್ಯೆ ಮಾಡಿಕೊಂಡ ಯುವಕ.  ತಾಯಿಯನ್ನು ನೋಡಿಕೊಳ್ಳಲು ಆಸ್ಪತ್ರೆಗೆ ಬಂದಿದ್ದ ಆಕಾಶ್, ಮೆಗ್ಗಾನ್ ಆಸ್ಪತ್ರೆಯ ಮುಂಭಾಗದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪುತ್ತಿರುವ ದೃಶ್ಯ ಆಸ್ಪತ್ರೆಯ ಸಿಸಿ ಕ್ಯಾಮರಾದಲ್ಲಿಯು ಸೆರೆಯಾಗಿದೆ. ಇನ್ನೂ … Read more

ಆಕೆಗಾಗಿ ಸ್ನೇಹಿತರಿಬ್ಬರ ಜಗಳ, ಚಾಕು ಇರಿತದಲ್ಲಿ ಅಂತ್ಯ! ದೊಡ್ಡಪೇಟೆ ಕೇಸ್!

Shocking Stabbed Over Relationship Dispute july 24  ಶಿವಮೊಗ್ಗದಲ್ಲಿ ಚಾಕುವಿನಿಂದ ಇರಿತ, ಒಬ್ಬನ ಬಂಧನ ಶಿವಮೊಗ್ಗ, ಜುಲೈ 24, 2025: ಶಿವಮೊಗ್ಗ ಬಸ್​ ನಿಲ್ದಾಣದ ಬಳಿ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ಅನೈತಿಕ ಸಂಬಂಧದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿದ್ದವರು ಪರಸ್ಪರ ಸ್ನೇಹಿತರಾಗಿದ್ದು, ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.  ಏನಿದು ಘಟನೆ : Shocking Stabbed Over Relationship Dispute july 24 ಮಹಿಳೆಯೊಬ್ಬಳ ವಿಚಾರದಲ್ಲಿ ಇಬ್ಬರು ಸ್ನೇಹಿತರು ಬಸ್​ … Read more