ಅಮೀರ್ ಅಹಮ್ಮದ್ ಸರ್ಕಲ್‌ ಬಳಿ ಮೊಬೈಲ್​ ಅಂಗಡಿಯಲ್ಲಿ ಯುವಕನಿಗೆ ಇರಿತ

Amir Ahmad Circle Shimoga  

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗ ನಗರದ ಅಮೀರ್ ಅಹಮ್ಮದ್ ಸರ್ಕಲ್‌  ಬಳಿ (Amir Ahmad Circle Shimoga) ಯುವಕನೊಬ್ಬನಿಗೆ ಮಾರಕಾಸ್ತ್ರದಿಂದ ಇರಿಯಲಾಗಿದೆ, ಸಯ್ಯದ್ ಬರ್ಕತ್ (32) ಎಂಬಾತನಿಗೆ ಇರಿಯಾಗಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ. ಈತನನ್ನು ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಗಮನಕ್ಕೆ: ಶಿವಮೊಗ್ಗ ಜಿಲ್ಲಾ ಪಂಚಾಯತಿಯಲ್ಲಿ ಅಕೌಂಟ್ಸ್ ಮ್ಯಾನೇಜರ್ ಹುದ್ದೆ! ಉದ್ಯೋಗ ಸುದ್ದಿ! ಅಮೀರ್ ಅಹಮ್ಮದ್ ಸರ್ಕಲ್ ಸಮೀಪ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ ಸಯ್ಯದ್​ ಬರ್ಕತ್​, ಎಂದಿನಂತೆ ವ್ಯವಹಾರದಲ್ಲಿ ತೊಡಗಿದ್ದ. ಈ ವೇಳೆ … Read more

ಶಿವಮೊಗ್ಗದ ಭಾರತಿ ಕಾಲೋನಿಯ ನಿವಾಸಿ ಸಚಿನ್ ಪತ್ತೆಗೆ ಸಹಕರಿಸಿ: ಪೊಲೀಸ್ ಇಲಾಖೆಯ ಪ್ರಕಟಣೆ

Missing in Shivamogga

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ  ನಿವಾಸಿ, ಫರ್ಟಿಲೈಜರ್​ ಅಂಗಡಿ ಹೊಂದಿರುವ ಸಚಿನ್ ಎಂಬವರು ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಪೊಲೀಸ್ ಇಲಾಖೆ ಪ್ರಕಟಣೆಯನ್ನು ನೀಡಿದೆ. ದೊಡ್ಡಪೇಟೆ ಪೊಲೀಸ್​ ಠಾಣೆಯಿಂದ ನೀಡಲಾಗಿರುವ ಪ್ರಕಟಣೆಯ ವಿವರ ಹೀಗಿದೆ.  ಶಿವಮೊಗ್ಗ ಪೊಲೀಸಪ್ಪನ ಕರ್ತವ್ಯ ನಿಷ್ಠೆ ಮತ್ತು ಮೃತ ಮಹಿಳೆಯ ಚಿನ್ನ, ದುಡ್ಡಿನ ಕಥೆ! ಭಾರತಿ ಕಾಲೋನಿಯ 1ನೇ ಕ್ರಾಸ್ ನಿವಾಸಿ ಸಚಿನ್ ನಾಪತ್ತೆಯಾದವರು. ಹೊಳೆಹೊನ್ನೂರು ಗ್ರಾಮದಲ್ಲಿ ಫರ್ಟಿಲೈಜರ್ ಅಂಗಡಿಯನ್ನು ಹೊಂದಿರುವ ಸಚಿನ್​, … Read more

ಪಿಂಗಾರ ಬಾರ್ ಬಳಿ ನಡೆದ ಕೊಲೆ ಪ್ರಕರಣ 20 ತಿಂಗಳಲ್ಲಿ ಇತ್ಯರ್ಥ! ಆರೋಪಿಗೆ ಕೋರ್ಟ್ ಕೊಟ್ಟ ಶಿಕ್ಷೆ ಏನು ಗೊತ್ತಾ?

SHIVAMOGGA  |   Dec 6, 2023 |  ಶಿವಮೊಗ್ಗ ನಗರದ ಪಿಂಗಾರ ಬಾರ್​ ಆಂಡ್ ರೆಸ್ಟೋರೆಂಟ್ ಎದುರು ನಡೆದ ಕೊಲೆ ಪ್ರಕರಣವೊಂದು ನಿಮಗೆ ನೆನಪಿರಬಹುದು. ಘಟನೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಕೊಲೆ ಮಾಡಲಾಗಿತ್ತು. ಘಟನೆ ನಡೆದು 20 ತಿಂಗಳಲ್ಲಿ ಕೋರ್ಟ್​ ಈ ಸಂಬಂಧ ವಿಚಾರಣೆ ಮುಗಿಸಿ ಆರೋಪಿಗೆ ಶಿಕ್ಷೆ ವಿಧಿಸಿದೆ.  READ : ಅರ್ಜುನನ ಸಾವಿಗೆ ಟ್ವಿಸ್ಟ್! ಕಾಲಿಗೆ ಬಿದ್ದಿತ್ತಾ ಮದ್ದಿನ ಗುಂಡು? ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ಏನಿದೆ? ಪಿಂಗಾರ ಬಾರ್​ ಆಂಡ್ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು