ನಿಮಗೆ ತಾಕತ್ತು! ದಮ್ಮು ಇದ್ದರೇ? ಮಾಜಿ ಸಚಿವ, ಹಾಲಿ ಸಂಸದರಿಗೆ ರಮೇಶ್​ ಹೆಗ್ಡೆ ಹಾಕಿದ್ರು ಸವಾಲ್?

KARNATAKA NEWS/ ONLINE / Malenadu today/ Aug 3, 2023 SHIVAMOGGA NEWS  ಆರಗ ಜ್ಞಾನೇಂದ್ರ ಅಥವಾ ಸಂಸದರಾಗಲಿ ಇವರೆಲ್ಲಾ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋದಲ್ಲ. ನಿಜವಾಗ್ಲೂ ಇವರು ತಾಕತ್ತು ಧಮ್​ ಇದ್ರೆ, ಪಶ್ಚಿಮಘಟ್ಟದ ಜನಗಳ ಹಿತಾಸಕ್ತಿ ಕಾಪಾಡಬೇಕು ಎನ್ನುವ ಇಚ್ಚೆ ಇದ್ರೆ, ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು ಎಂದು ಕೆಪಿಸಿಸಿ ವಕ್ತಾರರು ಆದ ರಮೇಶ್ ಹೆಗ್ಡೆಯವರು ಹೇಳಿದ್ದಾರೆ. ಯಾಕೆ ಎಂದರೆ, 2014 ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ನಾವು ಕೇಂದ್ರದಲ್ಲಿ ಆಡಳಿತಕ್ಕೆ … Read more