ಸಕ್ರೆಬೈಲ್ ಆನೆ ಬಿಡಾರದ ಬಳಿಯಲ್ಲಿ ಭೀಕರ ಅಪಘಾತ! ನವದುರ್ಗ ಬಸ್ಗೆ ಕಾರು ಡಿಕ್ಕಿ!
KARNATAKA NEWS/ ONLINE / Malenadu today/ Jul 4, 2023 SHIVAMOGGA NEWS ಶಿವಮೊಗ್ಗ ತಾಲ್ಲೂಕು ಸಕ್ರೆಬೈಲ್ ಆನೆ ಬಿಡಾರದ ಬಳಿ ಇಂದು ಸಂಜೆ ಐದು ಗಂಟೆ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಖಾಸಗಿ ಬಸ್ಗೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿಯಾಗಿ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ರಸ್ತೆಯ ಇನ್ನೊಂದು ಪಕ್ಕಕ್ಕೆ ಸರಿದು ನಿಂತಿದೆ. ಸಂಜೆ ಐದು ಗಂಟೆಯ ಹೊತ್ತಿಗೆ ಈ ಘಟನೆ … Read more