ಅಲ್ಪಸಂಖ್ಯಾತರಿಗೆ ಖುಷಿ ಸುದ್ದಿ! ಅರ್ಜಿ ಆಹ್ವಾನಿಸಿದ ಸರ್ಕಾರ

Bhadra Reservoir Unclaimed Deposits

ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಸೆಪ್ಟೆಂಬರ್ 4 2025 : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ನವೋದ್ಯಮ (Start-up) ಯೋಜನೆಗಳಡಿ ಸಹಾಯಧನ ಪಡೆಯಲು ಅಲ್ಪಸಂಖ್ಯಾತ ಸಮುದಾಯದ ಯುವಕ/ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ.  ಮುಸಲ್ಮಾನ, ಕ್ರೈಸ್ತ, ಜೈನ್, ಆಂಗ್ಲೋ-ಇಂಡಿಯನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರು ಈ ಯೋಜನೆಯ ಲಾಭ ಪಡೆಯಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.  ಅರ್ಜಿ ಸಲ್ಲಿಸಲು ಇರುವ ನಿಯಮಗಳು /Start-up Subsidy Applications for minority  ಅರ್ಜಿದಾರರು ಈ ಕೆಳಗಿನ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು