ಭದ್ರಾನಾಲೆಗೆ ಉರುಳಿದ ಕಾರು! ಇಬ್ಬರು ಸ್ನೇಹಿತರ ಸಾವು

Car Plunges into Bhadra Canal Near Davanagere, Two Dead;

ನವೆಂಬರ್ 10 2025  ಮಲೆನಾಡು ಟುಡೆ ಸುದ್ದಿ : ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಭದ್ರಾ ನಾಲೆಗೆ ಉರುಳಿ ಇಬ್ಬರು ಮೃತಪಟ್ಟ ಘಟನೆ ಶನಿವಾರ ತಡರಾತ್ರಿ ಚನ್ನಗಿರಿ ತಾಲೂಕಿನ ಹೊಸೂರು ಬಳಿ ಸಂಭವಿಸಿದೆ. ನಾಳೆ ಶಿವಮೊಗ್ಗದ ಪ್ರಮುಖ ಏರಿಯಾಗಳಲ್ಲಿ ಕರೆಂಟ್ ಇರಲ್ಲ ದಾವಣಗೆರೆಯ ಸಿದ್ದೇಶ್ (38), ಮಲ್ಲಿಕಾರ್ಜುನ್ (27) ಮೃತಪಟ್ಟವರು. ಸ್ನೇಹಿತರ ಜೊತೆ ಮಂಗಳೂರಿನಲ್ಲಿರುವ ಕೊರಗಜ್ಜ ದೇವಸ್ಥಾನಕ್ಕೆ ಹೋಗಿ ವಾಪಸ್ಸು ದಾವಣಗೆರೆಗೆ ಬರುವಾಗ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಚಾಲಕ ಮುನೀರ್, ಬಸವರಾಜ್, ರಾಕೇಶ್ ಮತ್ತು ಸಂಜಯ್ … Read more

ಶಿವಮೊಗ್ಗ: ನಾಳೆ 30 ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್ ಇರಲ್ಲ

Power Cut in ShivamoggaPower Cut in Shivamogga Areas Starting Jan 30Power Cut in Shivamogga Shimoga Power Cut Power Cut Update in shivamogga  Shivamogga Power Cut Power Cut MESCOM Power Cut power cut MESCOM SHIMOGA POWER CUT Scheduled Power Cut Power cut Shivamogga power cut Power cut news Power cut shivamogga Power cut shivamogga Shivamogga power cut Power cut shivamogga Power cut in BhadravatiMescom power cut Power cut shivamogga

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 10  2025:  ‘ಶಿವಮೊಗ್ಗ ನಗರದ ಆಲ್ಕೊಳ ಸುತ್ತಮುತ್ತ ನಾಳೆ  ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಪವರ್ ಕಟ್ ಇರಲಿದೆ ಅಂತಾ ಮೆಸ್ಕಾಂ ಪ್ರಕಟಣೆ ನೀಡಿದೆ.  MESCOM  ಪ್ರಕಟಣೆ ವಾರ್ತಾ ಇಲಾಖೆ  ಮೂಲಕ ಪ್ರಕಟಣೆ ನೀಡಿರುವ ಮೆಸ್ಕಾಂ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಾರಣಕ್ಕಾಗಿ ನಾಳೆ  ಅಂದರೆ ಅಕ್ಟೋಬರ್ 11 ರ ಶನಿವಾರ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.  … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು