ತೀರ್ಥಹಳ್ಳಿಯಲ್ಲಿ ಈಜಲು ತೆರಳಿದ್ದ ಕರಾವಳಿಯ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ಸಾವು!

KARNATAKA NEWS/ ONLINE / Malenadu today/ Jun 18, 2023 SHIVAMOGGA NEWS ತೀರ್ಥಹಳ್ಳಿ/ ತಾಲ್ಲೂಕಿನ  ತೀರ್ಥಮತ್ತೂರು ಬಳಿಯಲ್ಲಿ ಹರಿಯುವ ಹೊಳೆಯಲ್ಲಿ  ಈಜಲು ಹೋಗಿದ್ದ ಇಬ್ಬರು ಉಪನ್ಯಾಸಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನ 36 ವರ್ಷದ ಪುನೀತ್​ ಹಾಗೂ 38 ವರ್ಷದ ಬಾಲಾಜಿ ಎಂದು ಗುರುತಿಸಲಾಗಿದೆ.  ಘಟನೆ ನಡೆದಿದ್ದು ಹೇಗೆ?  ಕಾರ್ಕಳ ಸಮೀಪ ಇರುವ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ತಿರ್ಥಮತ್ತೂರು ಮಠದ ಬಳಿ ಇರುವ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು.  ಶನಿವಾರ ಪ್ರವಾಸಕ್ಕೆ ಬಂದಿದ್ದವರು … Read more