ನಗರ ಸಮೀಪ, ಸೋಮವಾರಪೇಟೆಯಲ್ಲಿ, ಬೈಕ್ ಸಮೇತ ಹಿನ್ನೀರಿಗೆ ಬಿದ್ದ ಸವಾರ ಸಾವು!

ಹೊಸನಗರದ ಅಡಿಕೆ ತೋಟದಲ್ಲಿ ವಿದ್ಯುತ್ ಅವಘಡ: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ Hosanagara Tragedy One Dead, Another Injured by Electrocution in Areca Plantation

Shimoga | ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಎಂಬಲ್ಲಿ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಶನಿವಾರದ ದಿನ ಈ ಘಟನೆ ಸಂಭವಿಸಿದೆ. ಸಂಪೇಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸ್ತಿದ್ದ 61 ವರ್ಷದ ಗಣೇಶ್ ಮೃತ ದುರ್ದೈವಿ.ಇವರು ಕೆಲವು ತಿಂಗಳುಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಮೃತ ಗಣೇಶ್ ಅವರು ಶನಿವಾರ ಬೆಳಿಗ್ಗೆ ಅರಮನೆಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ … Read more