ವಿನೋಬನಗರದಲ್ಲಿ ಕುಡಿದ ಮತ್ತಿನಲ್ಲಿ ನೀರಿನ ಟ್ಯಾಂಕ್​ ಏರಿದ ಪುಣ್ಯಾತ್ಮ! ಆಮೇಲೇನಾಯ್ತು ಗೊತ್ತಾ?

KARNATAKA NEWS/ ONLINE / Malenadu today/ Oct 6, 2023 SHIVAMOGGA NEWS   ಶಿವಮೊಗ್ಗ ನಗರದ ವಿನೋಬ ನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಿನ್ನೆ ಯುವಕನೊಬ್ಬ ಹೈಡ್ರಾಮಾ ನಡೆಸಿದ್ದಾನೆ. ಕುಡಿಯುವ ನೀರಿನ ಟ್ಯಾಂಕ್​ ಏರಿ ನಿಂತು ಆತಂಕ ಸೃಷ್ಟಿಸಿದವನನ್ನು ಕೊನೆಗೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಇತರರು ಸುರಕ್ಷಿತವಾಗಿ ಕೆಳಕ್ಕೆ ಇಳಿಸಬೇಕಾಯ್ತು.    ಏನಿದು ಘಟನೆ?/ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಕಾಶಿಪುರದ ಶಿವಪ್ಪನಾಯಕ ಲೇಔಟ್​ ಬಳಿ ಇರುವ ನೀರಿನ ಟ್ಯಾಂಕ್ ಏರಿದ್ದಾನೆ. ಆದರೆ ಆನಂತರ ಆತನಿಗೆ … Read more