ಜಾಗ ಖರೀದಿಸುವಾಗ ಜಾಗ್ರತೆ ವಹಿಸಿ! ಭದ್ರಾವತಿಯಲ್ಲಿ ಜಾಗ ಖರೀದಿಸಿದ ಬೆಂಗಳೂರು ಇಂಜಿಯರ್​ಗೆ 20 ಲಕ್ಷ ವಂಚನೆ

sagara police police Bengaluru Engineer Cheated of 20 Lakhs for Gomala Land Bengaluru Engineer Unknown person body in shivamogga Three Bodies Found in Three Separate Locations

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 29 2025 : Bengaluru Engineer ಖಾಲಿ ಜಾಗದ ಮಾರಾಟದ ವಿಚಾರದಲ್ಲಿ ಬೆಂಗಳೂರು ಮೂಲದ ಇಂಜಿನಿಯರ್​ ಒಬ್ಬರಿಗೆ 20 ಲಕ್ಷ ರೂಪಾಯಿ ವಂಚಿಸಿದ ಘಟನೆ ಸಂಬಂಧ ಭದ್ರಾವತಿ ತಾಲ್ಲೂಕು ಭದ್ರಾವತಿ ನ್ಯೂಟೌನ್ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಸಂಬಂಧ ಸದ್ಯ ವಿಚಾರಣೆ ನಡೆಯುತ್ತಿದ್ದು, ದಾಖಲಾಗಿರುವ ಎಫ್​ಐಆರ್ ನ ಪ್ರಕಾರ, ಇಲ್ಲಿನ ಜೇಡಿಕಟ್ಟೆಯಲ್ಲಿ ಬೆಂಗಳೂರು ಮೂಲದ ಇಂಜಿನಿಯರ್ ಖಾಲಿಜಾಗ ಖರೀದಿಗೆ ಮುಂದಾಗಿದ್ದಾರೆ. ಇದಕ್ಕಾಗಿ ಸ್ಥಳೀಯ ಟೀಂ ಒಂದು ವ್ಯಾಪಾರ ನಡೆಸಿದ್ದು, ಖರೀದಿಗೆ … Read more

ಜಗಳ ಬಿಡಿಸಿದವನಿಗೆ ಬಿತ್ತು ಮಚ್ಚಿನೇಟು! ಕಾರಲ್ಲಿ ಟೂಲ್ಸ್​ ಹಾಕಿಕೊಂಡು ಬಂದು ಅಟೆಂಪ್ಟ್​!

sagara police police Bengaluru Engineer Cheated of 20 Lakhs for Gomala Land Bengaluru Engineer Unknown person body in shivamogga Three Bodies Found in Three Separate Locations

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 26 2025 : ಜಗಳ ಬಿಡಿಸಲು ಹೋದ ವ್ಯಕ್ತಿಗೆ ಲಾಂಗಿನೇಟು ಬಿದ್ದ ಪ್ರಕರಣವೊಂದು ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯಲ್ಲಿ ಎಲ್​& ಓ ನಿರ್ವಹಣೆಯ ಬಗ್ಗೆ ಸಾಕಷ್ಟು ಕುಹುಕಗಳಿರುವೆ. ಇದರ ನಡುವೆ ಇಂತಹದ್ದೊಂದು ಘಟನೆ ನಡೆದಿದೆ. ಕಳೆದ 23 ನೇ ತಾರೀಖು ನಡೆದ ಘಟನೆಯ ಸಂಬಂಧ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ 2. Act & Section: THE BHARATIYA NYAYA SANHITA (BNS), 2023 (U / s – 126(2), 352, … Read more

ಅತ್ತ ಪಬ್ಲಿಕ್​ನಲ್ಲೆ ವೆಪನ್ಸ್​ ಹಿಡಿದು SHOWUP/ ಇತ್ತ ಮನೆಗೆ ಬೀಗ ಮುರಿದು ಕಳ್ಳತನ/ ಅಲ್ಲಿ ಬೈಕ್​ ಗುದ್ದಿದ್ದಕ್ಕೆ ಗಲಾಟೆ / ಇನ್ನಷ್ಟು ಸುದ್ದಿಗಳು

Shivamogga Round up

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 26 2025 :  ಶಿವಮೊಗ್ಗ  ಜಿಲ್ಲೆಯ ವಿವಿದೆಡೆ ನಡೆದ ಘಟನೆಗಳನ್ನು ವಿವರಿಸುವ ಇವತ್ತಿನ  ಚಟ್​ ಪಟ್​ ನ್ಯೂಸ್ ನಿಮ್ಮ ಮುಂದೆ.  ಭದ್ರಾವತಿಯಲ್ಲಿ ಮಾರಕಾಸ್ತ್ರ ಪ್ರದರ್ಶನ  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು, ಭದ್ರಾವತಿ ನಗರದ  ಕೆಎಸ್‌ಆರ್‌ಟಿಸಿ ಬಸ್‌ ಸ್ಟಾಪ್​ ಇಬ್ಬರು ಕೈಯಲ್ಲಿ ಮಾರಕಾಸ್ತ್ರ ಹಿಡಿದು ಪಬ್ಲಿಕ್​ನಲ್ಲಿ ಶೋಆಫ್​ ನೀಡಿದ್ದಾರೆ. ಈ ಬಗ್ಗೆ ಸ್ಥಳೀಯರು ದೂರಿದ ಬೆನ್ನಲ್ಲೆ ಸ್ಥಳಕ್ಕೆ ಬಂದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ನ್ಯೂಟೌನ್​ ಪೊಲೀಸ್ ಠಾಣೆಗೆ ಕರೆದೊಯ್ದು ಕೇಸ್ … Read more

new town police station / ಕಳುವಾದ ಮನೆ ಏರಿಯಾದಲ್ಲಿಯೇ ಸಿಕ್ಕಿಬಿದ್ದ ಕಳ್ಳ! ನಡೆದಿದ್ದೇನು?

new town police station

new town police station  /ಶಿವಮೊಗ್ಗ ಪೊಲೀಸರು ಮತ್ತೊಂದು ಪ್ರಕರಣವನ್ನು ಭೇದಿಸಿದ್ದಾರೆ. ಜಿಲ್ಲೆಯ ಭದ್ರಾವತಿ ತಾಲ್ಲೂಕು ನ್ಯೂಟೌನ್ ಪೊಲೀಸರು ಇತ್ತೀಚೆಗೆ ನಡೆದಿದ್ದ  ಕಳವು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿನ  ಮೀನುಗಾರರ ಬೀದಿಯ ನಿವಾಸಿ ಜೈಕಾಂತ್ ಪಿ. ಬಂಧಿತ ಆರೋಪಿ. ಈತನು ಕಳೆದ ಮೇ 2ರ ರಾತ್ರಿ ಬಿ.ಎಚ್.ರಸ್ತೆಯ ಮೀನುಗಾರರ ಬೀದಿಯ ಮನೆಯೊಂದರಲ್ಲಿ ಸಿಮೆಂಟ್ ಶೀಟು ಒಡೆದು ಅಂದಾಜು ₹ 1.12 ಲಕ್ಷ ಮೌಲ್ಯದ ಆಭರಣ, ವಾಚ್ ಮತ್ತು ನಗದು ಕಳವು ಮಾಡಿದ್ದ. ಈ ಪ್ರಕರಣದ ಸಂಬಂಧ ಭದ್ರಾವತಿಯ ನ್ಯೂಟೌನ್ … Read more