ನಗರ ಸಮೀಪ, ಸೋಮವಾರಪೇಟೆಯಲ್ಲಿ, ಬೈಕ್ ಸಮೇತ ಹಿನ್ನೀರಿಗೆ ಬಿದ್ದ ಸವಾರ ಸಾವು!

ಹೊಸನಗರದ ಅಡಿಕೆ ತೋಟದಲ್ಲಿ ವಿದ್ಯುತ್ ಅವಘಡ: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ Hosanagara Tragedy One Dead, Another Injured by Electrocution in Areca Plantation

Shimoga | ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಎಂಬಲ್ಲಿ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಶನಿವಾರದ ದಿನ ಈ ಘಟನೆ ಸಂಭವಿಸಿದೆ. ಸಂಪೇಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸ್ತಿದ್ದ 61 ವರ್ಷದ ಗಣೇಶ್ ಮೃತ ದುರ್ದೈವಿ.ಇವರು ಕೆಲವು ತಿಂಗಳುಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಮೃತ ಗಣೇಶ್ ಅವರು ಶನಿವಾರ ಬೆಳಿಗ್ಗೆ ಅರಮನೆಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ … Read more

ಸ್ವಲ್ಪ ಸರಿ ಎಂದಿದ್ದಕ್ಕೇನೆ ಶುರುವಾಯ್ತು ಕಿರಿಕ್! ಬಾರ್​ ಕೌಂಟರ್​ನಲ್ಲಿ ಬಿಯರ್ ಬಾಟಲಿಯಿಂದ ಹಲ್ಲೆ

sagara police police Bengaluru Engineer Cheated of 20 Lakhs for Gomala Land Bengaluru Engineer Unknown person body in shivamogga Three Bodies Found in Three Separate Locations

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 27 2025 :  ಸ್ವಲ್ಪ ಸರಿ ಎಂದ ವಿಚಾರಕ್ಕೆ ಜಗಳ ಜೋರಾಗಿಗೆ ವ್ಯಕ್ತಿಯೊಬ್ಬನಿಗೆ ಮನಸ್ಸೋ ಇಚ್ಛೆ ಥಳಿಸಿದ ಘಟನೆಯೊಂದು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕಾರ್ಗಲ್ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಸೆಪ್ಟೆಂಬರ್​ 25 ರಂದು ನಡೆದ ಘಟನೆ ಸಂಬಂಧ ದಾಖಲಾಗಿರುವ ಎಫ್​ಐಆರ್​ನಲ್ಲಿ : THE BHARATIYA NYAYA SANHITA (BNS), 2023 (U/s-115(2),126(2),352,351(2)) ಅಡಿಯಲ್ಲಿ ಕೇಸ್ ದಾಖಲಾಗಿದೆ.  ನಡೆದಿದ್ದೇನು ಎನ್ನುವುದನ್ನ ಗಮನಿಸುವುದಾದರೆ, ಇಲ್ಲಿನ ಬಾರ್ ವೊಂದರಲ್ಲಿ ಹಣದ ವ್ಯವಹಾರಕ್ಕೆ ಸಂಬಂದಿಸಿದಂತೆ ವ್ಯಕ್ತಿಯೊಬ್ಬರು … Read more

ಮೀನು ಹಿಡಿಯುವುದಾಗಿ ಬೈಕ್​​ ಹತ್ತಿ ಹೋದವ ಗೌಡನ ಕೆರೆಯಲ್ಲಿ ಶವವಾಗಿ ಪತ್ತೆ!

Snake Bite Teen Gives Birth  in Shivamogga Karnataka Ayanuru Shivamogga short news  CGHS Wellness Centres, Mangaluru, Udupi, Shivamogga, Central Government Health Scheme, Prataprao Jadhav, Kota Srinivas Poojary, Nalin Kumar Kateel, Mansukh Mandaviya, Karnataka health, central government pensioners, medical facilities. KSRTC Chatpat News

Man Drowns in Gowdanakere Ayanuru ಆಯನೂರು, ಶಿವಮೊಗ್ಗ, malenadu today news : ಆಯನೂರು ಸಮೀಪ ಸಿಗುವ ಗೌಡನ ಕೆರೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಸುದ್ದಿ ಬಂದಿದೆ. ಘಟನೆಯ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಗಮನಿಸುವುದಾದರೆ,  ಆಯನೂರಿನ ಗೌಡನಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ 25 ವರ್ಷದ ಯುವಕ  ಕುಂಸಿ ಗ್ರಾಮದ ನಿಶಾಂತ್ (Nishanth)  ಸಾವನ್ನಪ್ಪಿದ್ದಾರೆ.  ನಿನ್ನೆ ಅಂದರೆ, ಮಂಗಳವಾರ ಬೆಳಿಗ್ಗೆ 6 ಗಂಟೆಗೆ ನಿಶಾಂತ್ ಮೀನು ಹಿಡಿಯಲು ಹೋಗುವುದಾಗಿ ಹೇಳಿ ಮನೆಯಿಂದ ಬೈಕ್​ನಲ್ಲಿ ಹೊರಟಿದ್ದರು. ಅಲ್ಲಿಂದ ಗೌಡನಕೆರೆಗೆ ಬಂದಿದ್ದ … Read more