ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿ, ಸಾಗರ! ಜಿಲ್ಲೆಯಲ್ಲಿ ಏನೆಲ್ಲಾ ನಡೆಯಿತು! ಒಂದೆ ಸುದ್ದಿಯಲ್ಲಿ ಓದಿ!

news in shivamogga today

ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಸೆಪ್ಟೆಂಬರ್ 9, 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸು ಇವತ್ತಿನ ಚಟಪಟ್​ ನ್ಯೂಸ್ ಇಲ್ಲಿದೆ.  ನಾಪತ್ತೆಯಾಗಿದ್ದ ಆರೋಪಿಗಳ ಬಂಧನ /news in shivamogga today ಶಿವಮೊಗ್ಗ ಜಿಲ್ಲೆ ಸಾಗರ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಕೋರ್ಟ್​ ಮುಂದೆ ಹಾಜರುಪಡಿಸಿದ್ದಾರೆ. ಏಳು ವರ್ಷದಿಂದ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ವಿರುದ್ಧ ಕೋರ್ಟ್ ವಾರಂಟ್ ಜಾರಿಯಾಗಿತ್ತು. … Read more

₹3.75 ಲಕ್ಷ ಖೋಟಾ ನೋಟು! ನಾಲ್ವರು ಅರೆಸ್ಟ್!

Shivamogga finance harassment Road accident

Fake Currency Four Arrest in Davanagere  ಖೋಟಾ ನೋಟು ಜಾಲ ಭೇದಿಸಿದ ಪೊಲೀಸರು; ನಾಲ್ವರ ಬಂಧನ ದಾವಣಗೆರೆ, ಜುಲೈ 24, 2025: ದಾವಣಗೆರೆ ಜಿಲ್ಲೆಯಲ್ಲಿ ಖೋಟಾ ನೋಟು (fake currency) ಚಲಾವಣೆ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧಿತರಿಂದ ಅವರಿಂದ ₹500 ಮತ್ತು ₹200 ಮುಖಬೆಲೆಯ, ಒಟ್ಟು ₹3.75 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ನಡುವಿನ ತಾಂಡಾ ನಿವಾಸಿ ಸಂತೋಷಕುಮಾರ, ಕೊಟ್ಟೂರು ತಾಲ್ಲೂಕಿನ … Read more

ಆಕೆಗಾಗಿ ಸ್ನೇಹಿತರಿಬ್ಬರ ಜಗಳ, ಚಾಕು ಇರಿತದಲ್ಲಿ ಅಂತ್ಯ! ದೊಡ್ಡಪೇಟೆ ಕೇಸ್!

Shocking Stabbed Over Relationship Dispute july 24  ಶಿವಮೊಗ್ಗದಲ್ಲಿ ಚಾಕುವಿನಿಂದ ಇರಿತ, ಒಬ್ಬನ ಬಂಧನ ಶಿವಮೊಗ್ಗ, ಜುಲೈ 24, 2025: ಶಿವಮೊಗ್ಗ ಬಸ್​ ನಿಲ್ದಾಣದ ಬಳಿ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ಅನೈತಿಕ ಸಂಬಂಧದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿದ್ದವರು ಪರಸ್ಪರ ಸ್ನೇಹಿತರಾಗಿದ್ದು, ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.  ಏನಿದು ಘಟನೆ : Shocking Stabbed Over Relationship Dispute july 24 ಮಹಿಳೆಯೊಬ್ಬಳ ವಿಚಾರದಲ್ಲಿ ಇಬ್ಬರು ಸ್ನೇಹಿತರು ಬಸ್​ … Read more

ಶಿವಮೊಗ್ಗದ ಬಾರ್‌ನಲ್ಲಿ ಗಲಾಟೆ: ಸಿಸಿಟಿವಿ ದೃಶ್ಯಾವಳಿ ಘಟನೆ ಬಹಿರಂಗ

Shocking Violence in Shivamogga Bar ಶಿವಮೊಗ್ಗದ ಬಾರ್‌ನಲ್ಲಿ ಗಲಾಟೆ: ಸಿಸಿಟಿವಿ ದೃಶ್ಯಾವಳಿ ಘಟನೆ ಬಹಿರಂಗ, ಓರ್ವ ಆರೋಪಿ ಬಂಧನ ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಜುಲೈ 17, 2025: ಶಿವಮೊಗ್ಗದ ಸೋಮಿನಕೊಪ್ಪದ ಬಾರ್ ಆಂಡ್ ರೆಸ್ಟೋರೆಂಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿ, ಇಬ್ಬರ ಮೇಲೆ ಹಲ್ಲೆ ನಡಸಲಾಗಿದೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಘಟನೆಯ ಸಿಸಿ ಕ್ಯಾಮರಾ ದೃಶ್ಯಾವಳಿಗಳು (CCTV Footage) ಹೊರಬಿದ್ದಿದ್ದು, … Read more

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುದ್ದಿನಕೊಪ್ಪ ಪಂಚಾಯಿತಿ ಕಾರ್ಯದರ್ಶಿ  

Lokayukta Traps Mudinakoppa Panchayat Secretary for Bribe in Shivamogga

Lokayukta Traps Mudinakoppa Panchayat Secretary for Bribe in Shivamogga ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುದ್ದಿನಕೊಪ್ಪ ಪಂಚಾಯಿತಿ ಕಾರ್ಯದರ್ಶಿ   Lokayukta Traps Mudinakoppa ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಜುಲೈ 17, 2025: ಇ-ಸ್ವತ್ತು ಮಾಡಿಕೊಡಲು ₹3,000 ಲಂಚಕ್ಕೆ (Bribe) ಬೇಡಿಕೆ ಇಟ್ಟಿದ್ದ ಶಿವಮೊಗ್ಗ ತಾಲ್ಲೂಕು, ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್​ ನಾಯ್ಕ್​ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂದ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ … Read more

icici bank fraud manager arrested / 4.6 ಕೋಟಿ ದುಡ್ಡಿನ ಸ್ಕ್ಯಾಮ್​ನ ಈ ಯುವತಿ ಯಾರು ಗೊತ್ತ!?

icici bank fraud manager arrested  

icici bank fraud manager arrested   ಐಸಿಐಸಿಐ ಬ್ಯಾಂಕಿನ ವ್ಯವಸ್ಥಾಪಕಿ ಸಾಕ್ಷಿ ಗುಪ್ತಾ ಅವರನ್ನು 41 ಗ್ರಾಹಕರಿಗೆ ಸೇರಿದ ಸುಮಾರು 4.6 ಕೋಟಿ ರೂಪಾಯಿಗಳನ್ನು ಅನಧಿಕೃತವಾಗಿ ಷೇರು ಹೂಡಿಕೆಗೆ ವರ್ಗಾಯಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಈ ವಂಚನೆಯು 2020 ರಿಂದ 2023 ರ ಅವಧಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬಂಧಿತ ಸಾಕ್ಷಿ ಗುಪ್ತಾ, ಗ್ರಾಹಕರ ಮೊಬೈಲ್ ದೂರವಾಣಿ ಸಂಖ್ಯೆಗಳನ್ನು ಬದಲಿಸಿ, ತಮ್ಮ ಸಂಬಂಧಿಕರ ಮೊಬೈಲ್ ಸಂಖ್ಯೆಗಳನ್ನು ನಮೂದಿಸುವ ಮೂಲಕ ಕಾನೂನುಬಾಹಿರವಾಗಿ ಹಣವನ್ನು ವರ್ಗಾವಣೆ ಮಾಡಿರುವುದನ್ನು … Read more