ಕಾಂಗ್ರೆಸ್ ತಾಕತ್ತಿದ್ದರೆ ಬಜರಂಗದಳ ನಿಷೇಧಕ್ಕೆ ಕೈಹಾಕಲಿ

How much do you know about Shigli Basya, a former thief  JP Exclusive

KARNATAKA NEWS/ ONLINE / Malenadu today/ May 4, 2023 GOOGLE NEWS ಬಜರಂಗದಳ ನಿಷೇಧವೆಂದರೆ ಜೇನುಗೂಡಿಗೆ ಕೈ ಹಾಕಿದಂತೆ  ಅಂತಾ ಬಜರಂಗದಳದ ಸಂಯೋಜಕ ರಾಜೇಶ್‌ಗೌಡ ಹೇಳಿದ್ಧಾರೆ. ನಿನ್ನೆ ಈ ಸಂಬಂಧ ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಕಾಂಗ್ರೆಸ್ ಪಕ್ಷ ರಾಷ್ಟ್ರೀಯವಾದಿ ಸಂಸ್ಥೆ ಬಜರಂಗದಳವನ್ನು ನಿಷೇಧಿಸಲು ಹೊರಟು ಜೇನುಗೂಡಿಗೆ ಕಾಂಗ್ರೆಸ್‌ ಕೈಹಾಕಿದೆ ಎಂದಿದ್ದಾರೆ.  ದೇಶದ್ರೋಹಿ ಸಂಘಟನೆ ಜೊತೆಗೆ ಹೋಲಿಸಿದ್ದು, ಅತ್ಯಂತ ಖಂಡನೀಯ ಎಂದಿರುವ ಅವರು, ಬಜರಂಗದಳದ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಅಭಿಯಾನ ಕೈಗೊಳ್ಳಲಿದ್ದಾರೆ. ದೇಶದ  ಮತದಾರರು … Read more