ಆಗುಂಬೆ ಘಾಟಿಯಲ್ಲಿ ಸಿಕ್ಕ ಶವ ಬಾಗಲಕೋಟೆ ಯುವಕನದ್ದು! ನಡೆದಿದ್ದು ಕೊಲೆ!? ಏನಿದು ಕೇಸ್

ಆಗುಂಬೆ ಘಾಟಿಯಲ್ಲಿ ಸಿಕ್ಕ ಶವ ಬಾಗಲಕೋಟೆ ಯುವಕನದ್ದು! ನಡೆದಿದ್ದು ಕೊಲೆ!? ಏನಿದು ಕೇಸ್

SHIVAMOGGA |  Dec 9, 2023 |  ಆಗುಂಬೆ ಘಾಟಿಯಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದ್ದು, ಪುತ್ತೂರು ಸಂಪ್ಯ ಪೊಲೀಸ್ ಸ್ಟೇಷನ್​ನ ಪೊಲೀಸರು ಈ ಶವವನ್ನು ಪತ್ತೆ ಹಚ್ಚಿದ್ದಾರೆ. ಮೂಲತಃ ಬಾಗಲಕೋಟೆಯ ಜಿಲ್ಲೆ ಬಾದಾಮಿ ಮೂಲದ ವ್ಯಕ್ತಿಯ ಶವ ಇದಾಗಿದೆ. ಅಲ್ಲದೆ ಶವಪತ್ತೆ ಮಾಡುವ ಮೂಲಕ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.  ಬಾಗಲಕೋಟೆ ಜಿಲ್ಲೆಯ ಬಾದಾಮಿ  ಇಲ್ಲಿನ  ಹನುಮಂತಪ್ಪ (22) ಎಂಬ ಯುವಕನ ಕೊಳೆತ ಶವ ನಿನ್ನೆ ಶುಕ್ರವಾರ ಪತ್ತೆಯಾಗಿತ್ತು. ಈ ಬಗ್ಗೆ ಇನ್ನಷ್ಟು ಮಾಹಿತಿ ಇದೀಗ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು