ಈ ಸಲ ವೋಟು ಯಾರಿಗೆ ಹಾಕಬೇಕು ಎಂಬುದಕ್ಕೆ ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಉತ್ತರ!

ಈ ಸಲ ವೋಟು ಯಾರಿಗೆ ಹಾಕಬೇಕು ಎಂಬುದಕ್ಕೆ ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಉತ್ತರ!

KARNATAKA NEWS/ ONLINE / Malenadu today/ May 1, 2023 GOOGLE NEWS ಶಿವಮೊಗ್ಗ/  ನಗರದಲ್ಲಿ ಇವತ್ತು ಬಿಜೆಪಿ ಪರ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ರು. ನಗರದ ವಿನೋಬನಗರ ಸೋಮಿನಕೊಪ್ಪ ರಸ್ತೆಯ ಸರ್ಜಿ ಇನ್ಸಿಟಿಟ್ಯೂಟ್‌ನಲ್ಲಿ  ಜನಹಿತ ಟ್ರೆಸ್ಟ್​ ಹಾಗೂ ಮತದಾರರ ಜಾಗೃತ ವೇದಿಕೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡ್ತಾ  ಕಳೆದ ಎಂಟತ್ತು ವರ್ಷಗಳ ಹಿಂದೆ ಪ್ರಪಂಚವೇ ಭಾರತವನ್ನು ದುರ್ಬಲ ರಾಷ್ಟ್ರ ಎಂದು ಪರಿಗಣಿಸಿತ್ತು, ಆದರೀಗ ನರೇಂದ್ರ ಮೋದಿ ಅವರು ಪ್ರಧಾನಿ ಆದ … Read more