ಅಖಿಲ ಭಾರತ ವೀರಶೈವ ಮಹಾಸಭೆಗೆ ರಾಷ್ಟ್ರಿಯ ಅಧ್ಯಕ್ಷ ಬಿಎಸ್ ಯಡಿಯೂರಪ್ಪ?

BSY, Yediyurappa, POCSO Case, Karnataka High Court, Court Reserves Order, Sexual Harassment, Justice M.A. Arun, Audio Recording, Legal Battle, Political Crisis

Shimoga | ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಚರ್ಚೆ ಜೋರಾಗಿದೆ. ಈ ನಡುವೆ ಇದೆ ವಿಚಾರದ ಬಗ್ಗೆ ಕುರಿತು ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಹಾಸಭೆಯ ಅಧ್ಯಕ್ಷರಾಗಿ ಆಯ್ಕೆಯಾದರೆ ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸ್ವಾಮೀಜಿ ಮಹಾಸಭೆಯ ಅಧ್ಯಕ್ಷರ ಆಯ್ಕೆಯು ಸಂಸ್ಥೆಯ ಬೈಲಾ ಹಾಗೂ ನಿಯಮಾವಳಿಗಳ ಅನ್ವಯವೇ ನಡೆಯಲಿದೆ … Read more

ಸಿಗಂದೂರು, ಕೊಲ್ಲೂರು! ಇನ್ಮೇಲೆ ಇನ್ನು ಹತ್ತಿರ! ಯಾವುದು ಅಸಾಧ್ಯವಲ್ಲ

Connecting Sigandur Kollur  ನನಸಾಯ್ತು ದಶಕಗಳ ಕನಸು: ಶರಾವತಿ ಹಿನ್ನೀರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ Connecting Sigandur Kollur ಶಿವಮೊಗ್ಗ: ಶರಾವತಿ ಹಿನ್ನೀರು ಭಾಗದ ಜನರ ದಶಕಗಳ ಕನಸು ನನಸಾಗುವ ಸಮಯ ಬಂದಿದೆ. ಬಹುನಿರೀಕ್ಷಿತ ಸಿಗಂಧೂರು ಸೇತುವೆ ಕಾಮಗಾರಿ ಸಂಪೂರ್ಣಗೊಂಡಿದ್ದು, ಇನ್ನೇನು 24 ಗಂಟೆಗಳಲ್ಲಿ ಈ ಐತಿಹಾಸಿಕ ಸೇತುವೆ ಲೋಕಾರ್ಪಣೆಗೊಳ್ಳಲಿದೆ. ಆರು ದಶಕಗಳ ಕಾಲದ ನಿರಂತರ ಹೋರಾಟ ಮತ್ತು ಕಾಯುವಿಕೆಗೆ ಕೊನೆ ಸಿಕ್ಕಿದ ಸಂಭ್ರಮದಲ್ಲಿ ಶರಾವತಿ ಹಿನ್ನೀರು ಭಾಗದ ಜನರು ಸಂಭ್ರಮಿಸುತ್ತಿದ್ದಾರೆ. ಇದು ಕೇವಲ ಸೇತುವೆಯಲ್ಲ, ಆ ಭಾಗದ ಜನರ … Read more