ಪೋಷಕರೇ ಎಚ್ಚರ! ಮನೆ ಮುಂದೆ ಆಟವಾಡ್ತಿದ್ದ ಬಾಲಕನಿಗೆ ಏನಾಯ್ತು ಗೊತ್ತಾ?

ಪೋಷಕರೇ ಎಚ್ಚರ! ಮನೆ ಮುಂದೆ ಆಟವಾಡ್ತಿದ್ದ ಬಾಲಕನಿಗೆ ಏನಾಯ್ತು ಗೊತ್ತಾ?

KARNATAKA NEWS/ ONLINE / Malenadu today/ Oct 4, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಗರ ಸಭಾ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳುವವರು ಇಲ್ಲದಂತಾಗಿದೆ ಎಂದು ಜನರು ದೂರುತ್ತಿದ್ದಾರೆ. ಈ ನಡುವೆ ಬೀದಿನಾಯಿಗಳು ದಾಳಿ ನಡೆಸಿ ಬಾಲಕನೊಬ್ಬನ ಮುಖಕ್ಕೆ ಗಂಭೀರ ಗಾಯವಾಗಿದೆ. ಬಾಲಕ ಮನೆಯ ಮುಂದೆ ಆಟವಾಡುತ್ತಿದ್ದ ವೇಳೆಯಲ್ಲಿ ನಾಯಿಗಳು ದಾಳಿ ಮಾಡಿದ್ದು, ಆತನನ್ನ ಅಟ್ಟಾಡಿಸಿ ಆತನ ಮುಖಕ್ಕೆ ಕಚ್ಚಿವೆ.  ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಪಡೆದುಕೊಂಡು … Read more