VIRAL TODAY / ಶಾಸಕರ ಬಾಯಿ ರುಚಿ ಮತ್ತು ಬೃಂದಾವನ್ ಕ್ಯಾಂಟಿನ್ ಮೆಣಸಿನ ಕಾಯಿ ಬೋಂಡಾ! ವೈರಲ್ ಆಯ್ತು ಬೇಳೂರು ಹೇಳಿದ ಬಜ್ಜಿ ರೆಸಿಪಿ!
KARNATAKA NEWS/ ONLINE / Malenadu today/ Jul 29, 2023 SHIVAMOGGA NEWS ಸಾಗರ- ಹೊಸನಗರ ವಿಧಾನಸಭಾ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು (MLA Gopalakrishna Belur ) ರಿಪ್ಪನ್ ಪೇಟೆಗೆ ಬಂದಿದ್ದ ವೇಳೆ ಬೋಂಡಾ ಹೇಗೆ ಮಾಡಿದರೆ ರುಚಿ ಜಾಸ್ತಿ ಎಂಬುದನ್ನ ವಿವರಿಸಿದ ವಿಡಿಯೋವೊಂದು ವೈರಲ್ ಆಗಿದೆ. ನಡೆದಿದ್ದೇನು? ರಿಪ್ಪನ್ ಪೇಟೆ ಪ್ರವಾಸದಲ್ಲಿದ್ದ ಶಾಸಕ ಬೇಳೂರು ಗೋಪಾಲಕೃಷ್ಣ, ಮಳೆಯ ನಡುವೆ, ಅವರ ಅಭಿಮಾನಿಗಳ ಜೊತೆ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದ ಬೃಂದಾವನ ಕ್ಯಾಂಟೀನ್ ಗೆ … Read more