ಲಾರಿ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ! ಬೆಂಗಳೂರಿನಿಂದ ಹುಂಚಕ್ಕೆ ಬರುತ್ತಿದ್ದಾಗ ಘಟನೆ
SHIVAMOGGA | Dec 11, 2023 | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ನಲ್ಲಿ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ಇವತ್ತು ಬೆಳಗ್ಗೆ ಈ ಗಠನೆ ನಡೆದಿದೆ. ತೀರ್ಥಹಳ್ಳಿ ತಾಲ್ಲೂಕು ಇಲ್ಲಿನ ಆರಗ ಸರ್ಕಲ್ನಲ್ಲಿ ಘಟನೆ ಸಂಭವಿಸಿದ್ದು ಕೆಎಸ್ಆರ್ಟಿಸಿ ಬಸ್ ಹಾಗೂ ಹತ್ತು ಚಕ್ರದ ಲಾರಿಯ ಎದುರುಬದುರಾಗಿ ಒಂದು ಸೈಡ್ಗೆ ಡಿಕ್ಕಿಯಾಗಿವೆ. READ : ಭದ್ರಾವತಿ ಬಡಿದಾಟಕ್ಕೆ ಕಾರಣವೇನು? ಬಿಜೆಪಿ , ಕಾಂಗ್ರೆಸ್ , ಗೋಕುಲ, ಕೆಂಚನಳ್ಳಿ, ಪೊಲೀಸು, ಇಸ್ಪೀಟು … Read more