ಈಶ್ವರಪ್ಪರವರಿಗೆ ಮತ್ತೆ ಬಂತು ಅದೇ ಕರೆ…

KS Eshwarappa Receives Threat Call from Abroad

ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಇಂಟರ್ನೆಟ್ ಮೂಲಕ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ತಮಗೆ ಸೂಕ್ತ ಭದ್ರತೆ ನೀಡುವಂತೆ ಶಿವಮೊಗ್ಗ ಎಸ್ಪಿ ನಿಖಿಲ್​ ಬಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇಂದು ತಮ್ಮ ಪುತ್ರ ಕೆ.ಇ. ಕಾಂತೇಶ್ ಹಾಗೂ ರಾಷ್ಟ್ರಭಕ್ತ ಬಳಗದ ಕಾರ್ಯಕರ್ತರೊಂದಿಗೆ ಎಸ್ಪಿ ಕಚೇರಿಗೆ ಭೇಟಿ ನೀಡಿ ರಕ್ಷಣೆ ಕೋರಿದರು.  ಶಿವಮೊಗ್ಗದಲ್ಲಿ 91000! ಉಳಿದ ಕಡೆ ಎಷ್ಟಿದೆ ಅಡಕೆ ದರ! ಅಡಿಕೆ ರೇಟು ಓದಿ ಕಳೆದ ಎರಡು ವರ್ಷಗಳ ಹಿಂದೆಯೂ … Read more